Webdunia - Bharat's app for daily news and videos

Install App

ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ : ಸುಬ್ರಮಣಿಯನ್ ಸ್ವಾಮಿ

Webdunia
ಶುಕ್ರವಾರ, 3 ಜೂನ್ 2022 (11:33 IST)
ನವದೆಹಲಿ : ಟಾಟಾ ಐಪಿಎಲ್ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ.

ಅಮಿತಾ ಶಾ ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನ ಹಾಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಅಗತ್ಯ ಬರಬಹುದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶ ಗಮನಿಸಿದ ಬಳಿಕ ಮೋಸದಾಟ ನಡೆದಿದೆ ಎಂದು ಗುಪ್ತಚರ ಸಂಸ್ಥೆಗಳಲ್ಲಿ ವ್ಯಾಪಕವಾದ ಚರ್ಚೆ ನಡೆದಿದೆ.

ಅಮಿತ್ ಶಾ ಅವರ ಪುತ್ರ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ಮುಂದಾಗುವುದು ಅನುಮಾನ. ಹಾಗಾಗಿ ಪಿಐಎಲ್ನ ಅಗತ್ಯ ಬರಬಹುದು ಎಂದು ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments