Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ಹಾಕುವ ಫೋಟೋ ಐಟಿ ಇಲಾಖೆಗೆ ಮಾಹಿತಿ ಕೊಡುತ್ತೆ..!

Webdunia
ಸೋಮವಾರ, 11 ಸೆಪ್ಟಂಬರ್ 2017 (10:55 IST)
ದುಬಾರಿ ವಸ್ತುಗಳನ್ನ ಖರೀದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ಐಟಿ ಇಲಾಖೆ ಹದ್ದಿನ ಕಣ್ಣಿಡಲು ನಿರ್ಧರಿಸಿದೆ. ಇದರ ಆಧಾರದ ಮೇಲೆ ವ್ಯಕ್ತಿಯ ಆದಾಯ ಮತ್ತು ಕಪ್ಪು ಹಣದ ಸಂಗ್ರಹದ ಮಾಹಿತಿ ಕಲೆ ಹಾಕಲು ತೆರಿಕೆ ಇಲಾಖೆ ಮುಂದಾಗಿದೆ.

ದುಬಾರಿ ಬೆಲೆಯ ಕಾರು, ವಾಚ್, ವಿಶ್ವದ ದುಬಾರಿ ಪ್ರದೇಶಗಳಿಗೆ ಭೇಟಿ ವಿಲಾಸಿ ಜೀವನದ ಫೋಟೋಗಳನ್ನ ವಿಶ್ಲೇಷಣೆ ಮಾಡುವ ಆದಾಯ ತೆರಿಗೆ ಇಲಾಖೆ, ದುಬಾರಿ ಖರ್ಚಿಗೆ ಈತನ ಆದಾಯ ಎಷ್ಟಿದೆ..? ತೆರಿಗೆ ಕಟ್ಟಿದ್ದಾನಾ..? ಐಟಿ ರಿಟರ್ನ್ಸ್ ವೇಳೆ ಕೊಟ್ಟಿರುವ ಮಾಹಿತಿ ಮತ್ತು ಆತನ ಜೀವನಶೈಲಿ ತದ್ವಿರುದ್ಧವಾಗಿದೆಯೇ ಎಂಬ ಬಗ್ಗೆ ಐಟಿ ಇಲಾಖೆ ಪರಿಶೀಲನೆ ನಡೆಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಿಡಲೆಂದೇ ಆದಾಯ ತೆರಿಗೆ ಇಲಾಖೆ ಪ್ರಾಜೆಕ್ಟ್ ಇನ್ ಸೈಟ್ ಯೋಜನೆ ಆರಂಭಿಸಿದ್ದು, ಮುಂದಿನ ತಿಂಗಳಿಂದ ಜಾರಿಗೆ ಬರಲಿದೆ. ಹೀಗಾಗಿ, ಆದಾಯ ತೆರಿಗೆ ಇಲ಻ಖೆಗೆ ತಪ್ಪು ಮಾಹಿತಿ ನೀಡಿ ವಿಲಾಸಿ ಜೀವನ ನಡೆಸುವವರ ಬಂಡವಾಳವನ್ನ ಸಾಮಾಜಿಕ ಜಾಲತಾಣಗಳ ಮೂಲಕವೇ ಬಯಲು ಮಾಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments