Webdunia - Bharat's app for daily news and videos

Install App

ಸೋಲಾರ್ ಮಿಷನ್ ‘ಆದಿತ್ಯ’ ಸೆಪ್ಟೆಂಬರ್‌ನಲ್ಲಿ ಲಾಂಚ್‍ಗೆ ಸಿದ್ಧ: ಸೋಮನಾಥ್

Webdunia
ಗುರುವಾರ, 24 ಆಗಸ್ಟ್ 2023 (15:44 IST)
ಬೆಂಗಳೂರು : ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡರ್ ವಿಕ್ರಮ್ನ್ನು ಯಶಸ್ವಿಯಾಗಿ ಇಳಿಸಿದ ಇಸ್ರೋ, ಇದೀಗ ಸೂರ್ಯನ ಅಧ್ಯಯನಕ್ಕೆ ಸಜ್ಜಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸೋಲಾರ್ ಮಿಷನ್ ‘ಆದಿತ್ಯ’ ಇದೇ ಸೆಪ್ಟೆಂಬರ್ಗೆ ಲಾಂಚ್ ಆಗಲು ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.ಚಂದ್ರಯಾನ-3  ಯಶಸ್ವಿಯಾದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಮಿಷನ್ ‘ಆದಿತ್ಯ’ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಲಾಂಚ್ಗೆ ಸಿದ್ಧವಾಗಲಿದೆ.

2025 ರ ವೇಳೆಗೆ ಬಾಹ್ಯಾಕಾಶಕ್ಕೆ ಮಾನವಸಹಿತ ಮಿಷನ್ ಕೈಗೊಳ್ಳಲು ಯೋಜಿಸಿದ್ದು, ಕ್ರ್ಯೂ ಮಾಡ್ಯೂಲ್ (ಗಗನಯಾತ್ರಿಗಳಿರುವ ಘಟಕ) ಸಾಮರ್ಥ್ಯ ಪರೀಕ್ಷಾ ಕಾರ್ಯಾಚರಣೆಗಳನ್ನು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ತಿಂಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ದಕ್ಷಿಣ ಧ್ರುವವು ಸೂರ್ಯನಿಂದ ಕಡಿಮೆ ಪ್ರಕಾಶಮಾನವನ್ನು ಪಡೆಯುತ್ತದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಾಗಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಗಳು ದಕ್ಷಿಣ ಧ್ರುವದ ಕುರಿತಾಗಿ ಆಸಕ್ತಿ ತೋರಿಸಿದ್ದಾರೆ. ಮನುಷ್ಯ ಚಂದ್ರನ ಮೇಲೆ ವಸಾಹತುಗಳನ್ನು ಸ್ಥಾಪಿಸುವುದು ಮತ್ತು ಅದರ ಆಚೆಗೆ ಬೆಳೆಯುವುದು ಅದರ ಉದ್ದೇಶವಾಗಿದೆ. ಚಂದ್ರಯಾನ-3 ಮಿಷನ್ನ ಯಶಸ್ಸಿಗೆ ಕಾರಣರಾದ ಎಲ್ಲಾ ವಿಜ್ಞಾನಿಗಳಿಗೆ ಇದು ಸಂತೋಷದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments