Webdunia - Bharat's app for daily news and videos

Install App

ತ್ರಿವರ್ಣ ಧ್ವಜ ಹಿಡಿದು ಡ್ಯಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ಯೋಧ, ಚಪ್ಪಾಳೆ ತಟ್ಟುತ್ತಿದ್ದ ಜನ

Krishnaveni K
ಶನಿವಾರ, 1 ಜೂನ್ 2024 (08:32 IST)
Photo Credit: X
ಇಂಧೋರ್: ಸಾವು ಎನ್ನುವುದು ಎಷ್ಟು ಅನಿರೀಕ್ಷಿತ ಎಂದರೆ ಯಾವಾಗ ಬರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಇಂಧೋರ್ ನಲ್ಲಿ ಯೋಧರೊಬ್ಬರು ಧ್ವಜ ಹಿಡಿದು ನೃತ್ಯ ಮಾಡುತ್ತಲೇ ಸಾವನ್ನಪ್ಪಿದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಾಜಿ ಯೋಧರೊಬ್ಬರು ದೇಶಭಕ್ತಿ ಬಗ್ಗೆ ಕಾರ್ಯಕ್ರಮವೊಂದು ನಡೆಸಿಕೊಡುತ್ತಿರುತ್ತಾರೆ. ಇದರ ನಡುವೆ ಅವರು ರಾಷ್ಟ್ರಧ್ವಜ ಹಿಡಿದು ನೃತ್ಯ ಮಾಡಲು ಹೊರಟಾಗಲೇ ಕುಸಿದು ಬೀಳುತ್ತಾರೆ. ಆದರೆ ಅಲ್ಲಿದ್ದವರಿಗೆ ಯಾರಿಗೂ ಏನಾಗಿದೆ ಎಂದು ಗೊತ್ತೇ ಆಗುವುದಿಲ್ಲ.

ಅವರು ನೃತ್ಯದ ಭಾಗವಾಗಿ ಕುಸಿದು ಬಿದ್ದಂತೆ ನಾಟಕ ಮಾಡಿದ್ದಾರೆ ಎಂದು ಭಾವಿಸಿ ಆಯೋಜಕರೊಬ್ಬರು ಕೆಳಗೆ ಬಿದ್ದಿದ್ದ ಧ್ವಜವನ್ನು ಕೈಗೆತ್ತಿಕೊಂಡು ಜೋರಾಗಿ ಬೀಸುತ್ತಾರೆ. ಅಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದವರೆಲ್ಲಾ ಇದು ಪರ್ಫಾರ್ಮೆನ್ಸ್ ಎಂದುಕೊಂಡು ಚಪ್ಪಾಳೆ ತಟ್ಟುತ್ತಲೇ ಇರುತ್ತಾರೆ. ಆಯೋಜಕರೂ ಕುಸಿದು ಬಿದ್ದ ಯೋಧನ ಸ್ಥಿತಿಯನ್ನು ಅರಿಯುವುದೇ ಇಲ್ಲ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಒಬ್ಬ ಯೋಧನಾಗಿ ರಾಷ್ಟ್ರಧ್ವಜ ಹಿಡಿದುಕೊಂಡೇ ಸಾವನ್ನಪ್ಪಿದ್ದಾರೆ. ವೈದ್ಯರು ಇದು ಹೃದಯಾಘಾತದಿಂದಾದ ಸಾವು ಎಂದು ಶಂಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments