Webdunia - Bharat's app for daily news and videos

Install App

ಸೀಮಿತ ದಾಳಿ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕು: ಲಾಲು

Webdunia
ಸೋಮವಾರ, 10 ಅಕ್ಟೋಬರ್ 2016 (19:27 IST)
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿದ ಕ್ರೆಡಿಟ್ ಧೀರ ಯೋಧರಿಗೆ ಸಲ್ಲಬೇಕು, ಬಿಜೆಪಿ ನೇತೃತ್ವದ ಕೇಂದ್ರ ಸ್ರಕಾರಕ್ಕೆ ಅಥವಾ ಪ್ರಧಾನಿ ಮೋದಿ ಅವರಿಗಲ್ಲ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆ‌ಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

ಪಾಟ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸೆಪ್ಟೆಂಬರ್ 29ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿದ ಕ್ರೆಡಿಟ್‌ನ್ನು ತನಗೆ ಸಲ್ಲಬೇಕು ಎಂದು ಬಿಜೆಪಿ ಶತ ಪ್ರಯತ್ನ ನಡೆಸುತ್ತಿದೆ.  ಆದರೆ ನಿಜವಾಗಿಯೂ ಈ ಕ್ರೆಡಿಟ್ ಸಲ್ಲಬೇಕಾಗಿರುವುದು ಭಾರತೀಯ ಸೈನ್ಯಕ್ಕೆ ಎಂದು ಲಾಲು ಪ್ರತಿಪಾದಿಸಿದ್ದಾರೆ.
 
ಆದರೆ ಸೀಮಿತ ದಾಳಿ ನಡೆದಿರುವುದು ಇದೇ ಪ್ರಥಮ ಬಾರಿ ಎಂಬ ವಾದವನ್ನು ಅವರು ತಳ್ಳಿ ಹಾಕಿದ್ದಾರೆ.
 
ಸೀಮಿತ ದಾಳಿ ಕ್ರೆಡಿಟ್ ಪಡೆಯಲು ಬಿಜೆಪಿ ತನ್ನ ಬಣ್ಣವನ್ನು ಬಯಲು ಮಾಡಿಕೊಂಡಿದೆ. ವಾಸ್ತವವೆಂದರೆ ಈ ಹಿಂದೆ ಕೂಡ ಸೀಮಿತ ದಾಳಿ ನಡೆದಿತ್ತು. ಅಗತ್ಯ ಬಿದ್ದರೆ ಭವಿಷ್ಯದಲ್ಲಿ ಕೂಡ ನಡೆಯಬಹುದು ಎಂದು ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಮುಂದಿನ ಸುದ್ದಿ
Show comments