ರೈಲ್ವೆ ಸಚಿವ ಸದಾನಂದ ಗೌಡ ಅವರು ಮಂಡಿಸಿದ ರೈಲ್ವೆ ಬಜೆಟ್ನಲ್ಲಿ ಸ್ವಚ್ಛತೆಗೆ ಆದ್ಯತೆ, ಶುಚಿಯಾದ ಆಹಾರ ಸೌಲಭ್ಯ, ರೈಲ್ವೆಗೆ ಹೈಟೆಕ್ ಸ್ಪರ್ಶ, ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸ್ವಚ್ಛತೆಗೆ ಆದ್ಯತೆ
ಪ್ರಯಾಣಿಕ ಸ್ನೇಹಿಯೋಜನೆಗಳ ಅನುಷ್ಠಾನ
ಶುದ್ಧ ಕುಡಿಯುವ ನೀರು ಪೂರೈಕೆಗೆ ಆರ್ಒಗಳ ಅಳವಡಿಕೆ
ನಿಲ್ದಾಣಗಳಲ್ಲಿ ಸ್ವಚ್ಛತೆ ಪಾಲನೆ ಮೇಲೆ ನಿಗಾ ಇರಿಸಲು ಸಿಸಿಟಿವಿ