ಏಪ್ರಿಲ್ 15 ರ ಬಳಿಕ ಕೈಗಾರಿಕೋದ್ಯಮಗಳ ಪುನರಾರಂಭ?

Webdunia
ಸೋಮವಾರ, 13 ಏಪ್ರಿಲ್ 2020 (11:20 IST)
ನವದೆಹಲಿ: ಒಂದನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ದೇಶ ಎರಡನೇ ಹಂತದ ಲಾಕ್ ಡೌನ್ ಗೆ ಸಿದ್ಧವಾಗುತ್ತಿದೆ. ಈ ನಡುವೆ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳ ಪುನರಾರಂಭಕ್ಕೆ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ದೇಶದ ಆರ್ಥಿಕತೆ ಮೇಲೆ ಲಾಕ್ ಡೌನ್ ಭಾರೀ  ಹೊಡೆತ ನೀಡುತ್ತಿದೆ. ಜತೆಗೆ ಬಡ ವರ್ಗದವರ, ದಿನಗೂಲಿ ನೌಕರರಿಗೆ ಆದಾಯವಿಲ್ಲದೇ ಹೋಗಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳನ್ನು ಪುನರಾರಂಭಿಸಲು ಯೋಜನೆ ರೂಪಿಸುವಂತೆ ಪ್ರಧಾನಿ ಮೋದಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಶೇ. 50 ರಷ್ಟು ಕಾರ್ಮಿಕರನ್ನು ಹಾಜರಿರುವಂತೆ ಹೇಳಿ ಕೆಲವು ಕೈಗಾರಿಕೋದ್ಯಮಗಳನ್ನು ಏಪ್ರಿಲ್ 15 ರ ನಂತರ ಆರಂಭಿಸಲು ಚಿಂತನೆ ನಡೆಸಿದೆ. ಇದರಿಂದ ಬಡವರ ಜೀವನೋಪಾಯಕ್ಕೂ ತೊಂದರೆಯಾಗದು ಮತ್ತು ದೇಶದ ಆರ್ಥಿಕತೆ ಮೇಲೂ ತೀರಾ ಹೊಡೆತ ಬೀಳುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments