Webdunia - Bharat's app for daily news and videos

Install App

ಏಪ್ರಿಲ್ 15 ರ ಬಳಿಕ ಕೈಗಾರಿಕೋದ್ಯಮಗಳ ಪುನರಾರಂಭ?

Webdunia
ಸೋಮವಾರ, 13 ಏಪ್ರಿಲ್ 2020 (11:20 IST)
ನವದೆಹಲಿ: ಒಂದನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ದೇಶ ಎರಡನೇ ಹಂತದ ಲಾಕ್ ಡೌನ್ ಗೆ ಸಿದ್ಧವಾಗುತ್ತಿದೆ. ಈ ನಡುವೆ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳ ಪುನರಾರಂಭಕ್ಕೆ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ದೇಶದ ಆರ್ಥಿಕತೆ ಮೇಲೆ ಲಾಕ್ ಡೌನ್ ಭಾರೀ  ಹೊಡೆತ ನೀಡುತ್ತಿದೆ. ಜತೆಗೆ ಬಡ ವರ್ಗದವರ, ದಿನಗೂಲಿ ನೌಕರರಿಗೆ ಆದಾಯವಿಲ್ಲದೇ ಹೋಗಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳನ್ನು ಪುನರಾರಂಭಿಸಲು ಯೋಜನೆ ರೂಪಿಸುವಂತೆ ಪ್ರಧಾನಿ ಮೋದಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಶೇ. 50 ರಷ್ಟು ಕಾರ್ಮಿಕರನ್ನು ಹಾಜರಿರುವಂತೆ ಹೇಳಿ ಕೆಲವು ಕೈಗಾರಿಕೋದ್ಯಮಗಳನ್ನು ಏಪ್ರಿಲ್ 15 ರ ನಂತರ ಆರಂಭಿಸಲು ಚಿಂತನೆ ನಡೆಸಿದೆ. ಇದರಿಂದ ಬಡವರ ಜೀವನೋಪಾಯಕ್ಕೂ ತೊಂದರೆಯಾಗದು ಮತ್ತು ದೇಶದ ಆರ್ಥಿಕತೆ ಮೇಲೂ ತೀರಾ ಹೊಡೆತ ಬೀಳುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments