Webdunia - Bharat's app for daily news and videos

Install App

ಕೆಲ ನ್ಯಾಯಾಂಗದ ಆದೇಶಗಳು ಅವಿವೇಕತನದ ಕೂಡಿರುತ್ತವೆ: ಮನೋಹರ್ ಪರಿಕ್ಕರ್

Webdunia
ಸೋಮವಾರ, 30 ಮೇ 2016 (21:08 IST)
ನ್ಯಾಯಾಂಗದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್, ನ್ಯಾಯಾಲಯದ ಕೆಲವೊಂದು ನಿರ್ದೇಶನಗಳು ಯಾವುದೇ ವೈಜ್ಞಾನಿಕ ಆಧಾರವಿಲ್ಲದ ಅವಿವೇಕತನದಿಂದ ಕೂಡಿರುತ್ತೇವೆ ಎಂದು ಗುಡುಗಿದ್ದಾರೆ.
 
ನ್ಯಾಯಾಂಗದ ಅವಿವೇಕತನದ ನಿರ್ದೇಶನಗಳು ಯಾವುದೇ ವೈಜ್ಞಾನಿಕ ಆಧಾರವಿಲ್ಲದ ಕೂಡಿರುತ್ತವೆ. ವೈಜ್ಞಾನಿಕತೆಯ ಅರಿವಿಲ್ಲದ ಕೆಲವರು ನ್ಯಾಯಾಂಗದ ನಿರ್ದೇಶನಗಳನ್ನು ಪಾಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
 
ನಾನು ಮರ್ಸಿಡೆಸ್ ಬೆಂಝ್ ಕಂಪೆನಿಯ ವರದಿಯನ್ನು ಓದುತ್ತಿದ್ದೆ.  ಭಾರತದ ನ್ಯಾಯಾಲಯದ ತೀರ್ಪುಗಳು ನಮ್ಮ ತಿಳುವಳಿಕೆಗೆ ನಿಲುಕುವುದಿಲ್ಲ. ಆದ್ದರಿಂದ ಭಾರತದಲ್ಲಿ ಹೂಡಿಕೆಯನ್ನು ನಿಲ್ಲಿಸಿದ್ದೇವೆ. ಡೀಸೆಲ್ ವಾಹನಗಳಿಗೆ ನಿಷೇಧ ಹೇರುವ ಲಾಜಿಕ್ ನಮಗೆ ಅರ್ಥವಾಗಿಲ್ಲ ಎಂದು ವರದಿಯಲ್ಲಿ ಪ್ರಕಟಿಸಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದರು. 
 
ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕೆ ಕೋರ್ಟ್ ಡೀಸೆಲ್ ವಾಹನಗಳನ್ನು ನಿಷೇಧಿಸಿದೆ ಎನ್ನುವುದು ನಮಗೆ ಗೊತ್ತಿದೆ. ಆದರೆ, ಯಾವ ಡೀಸೆಲ್ ವಾಹನಗಳು ಮೌಲಿನ್ಯ ಉಂಟು ಮಾಡುವುದಿಲ್ಲವೋ ಅಥವಾ ಪೆಟ್ರೋಲ್ ವಾಹನಗಳಿಗಿಂತಲೂ ಕಡಿಮೆ ಮಾಲಿನ್ಯ ಉಂಟು ಮಾಡುತ್ತವೆಯೋ ಅಂತಹ ವಾಹನಗಳಿಗೆ ನಿಷೇಧ ಹೇರುವುದು ಎಷ್ಟರಮಟ್ಟಿಗೆ ಸರಿ ಎನ್ನುವುದಾಗಿದೆ ಎಂದು ತಿಳಿಸಿದ್ದಾರೆ.
 
ಕೆಲವೊಂದು ಬಾರಿ ಕೋರ್ಟ್ ತೀರ್ಪುಗಳನ್ನು ಪಾಲನೆ ಮಾಡುವುದು ಕಷ್ಟ ಸಾಧ್ಯವಾಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಮುಂದಿನ ಸುದ್ದಿ
Show comments