Webdunia - Bharat's app for daily news and videos

Install App

ಆಸ್ತಿ ಕೊಡಲ್ಲ ಎಂದಿದ್ದಕ್ಕೆ ತಾಯಿಗೆ ಬೆಂಕಿ ಹಚ್ಚಿದ ಮಗ ಸೊಸೆ!

Webdunia
ಶುಕ್ರವಾರ, 4 ನವೆಂಬರ್ 2022 (14:00 IST)
ಚೆನ್ನೈ : ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಹಿಳೆಯೊಬ್ಬಳನ್ನು ಆಕೆಯ ಮಗ ಹಾಗೂ ಸೊಸೆ ಸೇರಿ ಹತ್ಯೆಗೈದ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ.

ಎಸ್. ಅಣ್ಣಾಮಲೈ (47) ಮತ್ತು ಪತ್ನಿ ಎ. ಅನಿತಾ (42) ಸೇರಿ ಎಸ್. ಅರಸಮ್ಮಲ್ (70) ಅನ್ನು ಹತ್ಯೆ ಮಾಡಿದ್ದಾರೆ.  ಅರಸಮ್ಮಲ್ ತನ್ನ ಪತಿ ತೀರಿಕೊಂಡ ನಂತರ ತಿರುನಲ್ವೇಲಿಯ ಕೆಟಿಸಿ ನಗರದಲ್ಲಿನ ಮನೆಯಲ್ಲಿ ತನ್ನ ಮಗ ಹಾಗೂ ಸೊಸೆಯೊಂದಿಗೆ ವಾಸವಿದ್ದಳು.

ಆದರೆ ಅರಸಮ್ಮಲ್ ಹಾಗೂ ಆಕೆಯ ಸೊಸೆ ಅನಿತಾ ನಡುವಿನ ಸಂಬಂಧ ಚೆನ್ನಾಗಿರಲಿಲ್ಲ. ಆಗಾಗ ಇವರಿಬ್ಬರ ಮಧ್ಯೆ ಜಗಳವಾಗುತ್ತಿತ್ತು.

ಅಷ್ಟೇ ಅಲ್ಲದೇ ಅರಸಮ್ಮಲ್ನ ಜೊತೆ ಆಕೆಯ ಮಗ ಅಣ್ಣಾಮಲೈ ಕೂಡ ಆಸ್ತಿಯನ್ನು ತನ್ನ ಹೆಸರಿಗೆ ನೋಂದಣಿ ಮಾಡಬೇಕೆಂದು ಜಗಳವಾಡುತ್ತಿದ್ದನು. ಆದರೆ ಅರಸಮ್ಮಲ್ಳಿಗೆ ಹಾಗೆ ಮಾಡಲು ಮನಸಿರಲಿಲ್ಲ.

ಇದೇ ವಿಷಯಕ್ಕೆ ಅನಿತಾ ಹಾಗೂ ಅರಸಮ್ಮಲ್ ನಡುವೆ ಜಗಳವಾಗಿತ್ತು. ಈ ವೇಳೆ ಅರಸಮ್ಮಲ್ ಅನ್ನು ಅನಿತಾ ತಳ್ಳಿದ್ದಾಳೆ. ಈ ವೇಳೆ ಅರಸಮ್ಮಲ್ ಪ್ರಜ್ಞೆ ತಪ್ಪಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments