Webdunia - Bharat's app for daily news and videos

Install App

ತಂದೆ ಹೊಸ ಫೋನ್ ಕೊಡಿಸಲಿಲ್ಲವೆಂದು ಮಗ ಇಂಥಾ ಕೆಲಸ ಮಾಡೋದಾ?!

Webdunia
ಸೋಮವಾರ, 4 ಜನವರಿ 2021 (10:46 IST)
ಕಾನ್ಪುರ: ತಂದೆ ಹೊಸ ಫೋನ್ ಕೊಡಿಸಲಿಲ್ಲವೆಂಬ ಬೇಸರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕ ನೇಣಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ.


ಮೃತ ಬಾಲಕ 12 ನೇ ತರಗತಿಯಲ್ಲಿ ಓದುತ್ತಿದ್ದ. ಹಣಕಾಸಿನ ಅಡಚಣೆಯಿರುವುದರಿಂದ ಹೊಸ ಫೋನ್ ಕೊಡಿಸಲು ತಂದೆ ಒಪ್ಪಿರಲಿಲ್ಲ. ಕೆಲವು ದಿನಗಳ ಬಳಿಕ ಕೊಡಿಸುವುದಾಗಿ ತಂದೆ ಹೇಳಿದ್ದರು. ಆದರೆ ಇದಕ್ಕೆ ಒಪ್ಪದ ಮಗ ಆಕ್ರೋಶದಲ್ಲಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments