Webdunia - Bharat's app for daily news and videos

Install App

ಅತ್ತೆಗೆ ಕೊಡಬಾರದ ಹಿಂಸೆ ಕೊಟ್ಟು ಕೊಂದ ಅಳಿಯ

Webdunia
ಸೋಮವಾರ, 13 ಸೆಪ್ಟಂಬರ್ 2021 (10:30 IST)
ಮುಂಬೈ: ಪತ್ನಿ ಬಗ್ಗೆ ಮಾಹಿತಿ ಕೊಡಲಿಲ್ಲವೆಂಬ ಸಿಟ್ಟಿಗೆ ಅಳಿಯ ಮಹಾಶಯ ಅತ್ತೆಯ ಮೇಲೆ ಹಲ್ಲೆ ನಡೆಸಿ ಆಕೆಯ ಖಾಸಗಿ ಅಂಗಾಂಗಕ್ಕೆ ಕೋಲು ತುರುಕಿ ಆಕೆಯ ಸಾವಿಗೆ ಕಾರಣವಾದ ಘಟನೆ ಮುಂಬೈನಲ್ಲಿ ನಡೆದಿದೆ.


ಆರೋಪಿ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಸರಗಳ್ಳತನ ಮಾಡಿ ಮೂರು ವರ್ಷ ಜೈಲಿನಲ್ಲಿದ್ದ ಆರೋಪಿ ಮರಳಿ ಮನೆಗೆ ಬಂದು ಪತ್ನಿಯ ಬಗ್ಗೆ ಅತ್ತೆಯ ಬಳಿ ವಿಚಾರಿಸಿದ್ದ. ಆದರೆ ಪತ್ನಿಗೆ ಈಗಾಗಲೇ ಇನ್ನೊಂದು ಮದುವೆಯಾಗಿದ್ದರಿಂದ ಆಕೆಯ ಬಗ್ಗೆ ಮಾಹಿತಿ ನೀಡಲು ಅತ್ತೆ ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಆಕೆಯ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಲ್ಲದೆ, ಖಾಸಗಿ ಅಂಗಾಂಗಕ್ಕೆ ಬಿದಿರಿನ ಕೋಲು ತುರುಕಿ ಪೈಶಾಚಿಕ ಕೃತ್ಯ ಮೆರೆದಿದ್ದ.

ಪರಿಣಾಮ ಅತ್ತೆ ಸಾವನ್ನಪ್ಪಿದ್ದಾಳೆ. ಘಟನೆ ನಡೆದ ಒಂದೇ ದಿನದಲ್ಲಿ ಪೊಲೀಸರು ಆರೋಪಿಯನ್ನು ಸೆರೆಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments