Webdunia - Bharat's app for daily news and videos

Install App

ಅತ್ತೆಗೆ ಕೊಡಬಾರದ ಹಿಂಸೆ ಕೊಟ್ಟು ಕೊಂದ ಅಳಿಯ

Webdunia
ಸೋಮವಾರ, 13 ಸೆಪ್ಟಂಬರ್ 2021 (10:30 IST)
ಮುಂಬೈ: ಪತ್ನಿ ಬಗ್ಗೆ ಮಾಹಿತಿ ಕೊಡಲಿಲ್ಲವೆಂಬ ಸಿಟ್ಟಿಗೆ ಅಳಿಯ ಮಹಾಶಯ ಅತ್ತೆಯ ಮೇಲೆ ಹಲ್ಲೆ ನಡೆಸಿ ಆಕೆಯ ಖಾಸಗಿ ಅಂಗಾಂಗಕ್ಕೆ ಕೋಲು ತುರುಕಿ ಆಕೆಯ ಸಾವಿಗೆ ಕಾರಣವಾದ ಘಟನೆ ಮುಂಬೈನಲ್ಲಿ ನಡೆದಿದೆ.


ಆರೋಪಿ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಸರಗಳ್ಳತನ ಮಾಡಿ ಮೂರು ವರ್ಷ ಜೈಲಿನಲ್ಲಿದ್ದ ಆರೋಪಿ ಮರಳಿ ಮನೆಗೆ ಬಂದು ಪತ್ನಿಯ ಬಗ್ಗೆ ಅತ್ತೆಯ ಬಳಿ ವಿಚಾರಿಸಿದ್ದ. ಆದರೆ ಪತ್ನಿಗೆ ಈಗಾಗಲೇ ಇನ್ನೊಂದು ಮದುವೆಯಾಗಿದ್ದರಿಂದ ಆಕೆಯ ಬಗ್ಗೆ ಮಾಹಿತಿ ನೀಡಲು ಅತ್ತೆ ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಆಕೆಯ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಲ್ಲದೆ, ಖಾಸಗಿ ಅಂಗಾಂಗಕ್ಕೆ ಬಿದಿರಿನ ಕೋಲು ತುರುಕಿ ಪೈಶಾಚಿಕ ಕೃತ್ಯ ಮೆರೆದಿದ್ದ.

ಪರಿಣಾಮ ಅತ್ತೆ ಸಾವನ್ನಪ್ಪಿದ್ದಾಳೆ. ಘಟನೆ ನಡೆದ ಒಂದೇ ದಿನದಲ್ಲಿ ಪೊಲೀಸರು ಆರೋಪಿಯನ್ನು ಸೆರೆಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments