Webdunia - Bharat's app for daily news and videos

Install App

ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ ಮಗ !

Webdunia
ಸೋಮವಾರ, 11 ಏಪ್ರಿಲ್ 2022 (08:33 IST)
ತಿರುವನಂತಪುರಂ : ಪಾಪಿ ಮಗನೊಬ್ಬ ತನ್ನ ತಂದೆ-ತಾಯಿಯನ್ನು ಮಚ್ಚಿನಿಂದ ಕೊಚ್ಚಿ ನಿರ್ದಯವಾಗಿ ಕೊಚ್ಚಿ ಕೊಲೆಗೈದ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ.

ಈ ಗಟನೆ ಇಂದು ಬೆಳಗ್ಗೆ ನಡೆದಿದ್ದು, ಮಗನಿಂದ್ಲೇ ಮೃತಪಟ್ಟ ದುರ್ದೈವಿಗಳನ್ನು ಕುಟ್ಟನ್ ಹಾಗೂ ಚಂದ್ರಿಕಾ ಎಂದು ಗುರುತಿಸಲಾಗಿದೆ. ಅನೀಶ್ ಕೊಲೆ ಆರೋಪಿಯಾಗಿದ್ದು, ಗಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೌಟುಂಬಿಕ ಕಲಹದಿಂದಲೇ ಹತ್ಯೆ ನಡೆದಿದೆ ಎಂಬುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ. ಮನೆ ಮುಂದೆ ರಸ್ತೆ ಬದಿಯಲ್ಲಿ ಇಬ್ಬರ ಮೃತದೇಹ ದೊರೆತಿದೆ.

ಮನೆಯಲ್ಲಿ ಆಗಾಗ ಮಗ ಹಾಗೂ ಹತ್ತವರ ನಡುವೆ ಜಗಳ ನಡೆಯುತ್ತಿತ್ತು. ಈ ಜಗಳ ಇಂದು ಬೆಳಗ್ಗೆ ತಾರಕ್ಕೇರಿದ್ದು, ತಂದೆ-ತಾಯಿ ಕೊಲೆ ಮಾಡುವಲ್ಲಿ ಅಂತ್ಯವಾಗಿದೆ.

ಅನಿಶ್ ಹೆತ್ತವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಗೂ ಮುನ್ನ ಇಬ್ಬರನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿದ್ದಾನೆ ಎಮದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments