Webdunia - Bharat's app for daily news and videos

Install App

ಸಲಿಂಗಿ ತಂದೆಯ ಜೀವ ತೆಗೆದ ಪುತ್ರ

Webdunia
ಸೋಮವಾರ, 13 ಸೆಪ್ಟಂಬರ್ 2021 (10:45 IST)
ಲಕ್ನೋ: ತಂದೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಲಿಂಗ ಸಂಬಂಧ ಹೊಂದಿರುವುದನ್ನು ತಿಳಿದು ಆಕ್ರೋಶಗೊಂಡ ಪುತ್ರ ಆತನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಈ ಸಂಬಂಧ ಆರೋಪಿ ಪುತ್ರನನ್ನು ಬಂಧಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ತನ್ನ ತಂದೆಯ ಕೊಲೆಗೆ ಕಾರಣವೇನೆಂದು ಬಾಯ್ಬಿಟ್ಟಿದ್ದಾನೆ.

ತಂದೆಯ ಅಕ್ರಮ ಸಂಬಂಧದಿಂದ ನಮ್ಮ ಕುಟುಂಬದ ಗೌರವಕ್ಕೆ ಧಕ್ಕೆಯಾಗುತ್ತಿತ್ತು. ಅಲ್ಲದೆ, ತನ್ನ ಆಸ್ತಿಯನ್ನು ತಂದೆ ಸಲಿಂಗಿ ಗೆಳೆಯನಿಗೆ ಕೊಡಲು ಮುಂದಾಗಿದ್ದರು. ಇದೇ ಕಾರಣಕ್ಕೆ ಈ ಕೃತ್ಯವೆಸಗಿರುವುದಾಗಿ ಪುತ್ರ ಬಾಯ್ಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments