ಆಸ್ತಿ ವಿಚಾರಕ್ಕೆ ತಂದೆಯನ್ನೇ ಕೊಚ್ಚಿ ಕೊಂದ ಮಗ

Webdunia
ಬುಧವಾರ, 27 ಜುಲೈ 2022 (08:30 IST)
ಹೈದರಾಬಾದ್: ಆಸ್ತಿ ವಿಚಾರವಾಗಿ ತಂದೆಯ ಜೊತೆಗೆ ವೈಮನಸ್ಯ ಹೊಂದಿದ್ದ ಮಗ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

75 ವರ್ಷದ ತಂದೆ ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದವರು, ಇದೀಗ ನಿವೃತ್ತಿಯಾದ ಮೇಲೆ ರೆಸ್ಟೋರೆಂಟ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು.

ಇದೀಗ ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ವಯಮನಸ್ಯ ಬಂದಿದ್ದು, ಮಗನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments