Webdunia - Bharat's app for daily news and videos

Install App

ಫೇಲಾದ್ರೆ ಬೈತಾರೆ ಎಂದು ತಂದೆಯನ್ನೇ ಕೊಂದ ಮಗ!

Webdunia
ಗುರುವಾರ, 7 ಏಪ್ರಿಲ್ 2022 (09:40 IST)
ಮಧ‍್ಯಪ್ರದೇಶ: ಪರೀಕ್ಷೆಯಲ್ಲಿ ಫೇಲಾದರೆ ತಂದೆ ಬೈಯಬಹುದು ಎಂಬ ಭಯಕ್ಕೆ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಕೊಲೆ ಮಾಡಿದ್ದಾನೆ.

10 ನೇ ತರಗತಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದ ವಿದ್ಯಾರ್ಥಿಗೆ ತಂದೆಯ ಮೇಲೆ ಭಯವಿತ್ತು. ಈ ಕಾರಣಕ್ಕೆ ತಂದೆ ಮಲಗಿದ್ದಾಗ ಕೊಚ್ಚಿ ಕೊಲೆ ಮಾಡಿದ್ದಾನೆ.

ಬಳಿಕ ನೆರೆ ಮನೆಯವನ ಮೇಲೆ ಕೊಲೆ ಆಪಾದನೆ ಮಾಡಿದ್ದಾನೆ. ಅದರಂತೆ ನೆರೆ ಮನೆಯವನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಅನುಮಾನ ಬಂದಿದೆ. ತನಿಖೆ ನಡೆಸಿದಾಗ ಆರೋಪಿ ಪುತ್ರ ತಾನು ಮಾಡಿದ ತಪ್ಪೊಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments