Webdunia - Bharat's app for daily news and videos

Install App

ಅಮ್ಮನ ಕತ್ತು ಸೀಳಿ ಕೊಂದು ಶವದ ಮುಂದೆ ಕೂತಿದ್ದ ಪುತ್ರ ಮಹಾಶಯ!

Webdunia
ಶನಿವಾರ, 1 ಡಿಸೆಂಬರ್ 2018 (10:03 IST)
ಮುಂಬೈ: ಹೆತ್ತ ತಾಯಿಯನ್ನೇ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಲ್ಲದೆ, ಶವದ ಮುಂದೆ ಏಳು ಗಂಟೆ ಕಾಲ ಕಾವಲು ಕೂತ ಪುತ್ರ ಕೊನೆಗೆ ಪೊಲೀಸರಿಗೆ ಶರಣಾದ ಘಟನೆ ಮುಂಬೈಯಲ್ಲಿ ನಡೆದಿದೆ.


ಆರೋಪಿಯನ್ನು ಯೋಗೇಶ್ ಶೆಣೈ ಎಂದು ಗುರುತಿಸಲಾಗಿದೆ. ಈತನಿಗೆ ತಾಯಿಯ ಚಿಕಿತ್ಸೆ ವೆಚ್ಚ ಮತ್ತು ಇತರ ಮನೆ ಖರ್ಚುಗಳನ್ನು ನಿಭಾಯಿಸಲು ಕಷ್ಟವಾಗುತ್ತಿತ್ತು. ಇದೇ ಕಾರಣಕ್ಕೆ ಆಗಾಗ ತಾಯಿ-ಮಗನ ಮಧ್ಯೆ ಜಗಳವಾಗುತ್ತಿತ್ತು ಎನ್ನಲಾಗಿದೆ.

ಮನಸ್ತಾಪ ತಾರಕಕ್ಕೇರಿ ಪುತ್ರ ಯೋಗೇಶ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಮೊದಲು ತಾಯಿಗೆ ನಿದ್ರೆ ಮಾತ್ರೆ ನೀಡಿದ್ದ ನಂತರ ತಲೆದಿಂಬಿನಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದ. ಎರಡೂ ಬಾರಿಯೂ ತಾಯಿ ಬದುಕಿದಾಗ ಕೊನೆಗೆ ಪೇಪರ್ ಕಟ್ ಮಾಡುವ ಚಾಕುವಿನಿಂದ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments