Webdunia - Bharat's app for daily news and videos

Install App

ಹೊಸ ಫೋನ್ ಕೊಡಿಸದ ಕೋಪಕ್ಕೆ ತಾಯಿಗೆ ಹೀಗೆ ಮಾಡೋದಾ?!

Webdunia
ಗುರುವಾರ, 21 ಜನವರಿ 2021 (09:40 IST)
ಮೀರತ್: ಹೊಸ ಫೋನ್ ಖರೀದಿಸಲು ಹಣ ಕೊಡಲಿಲ್ಲವೆಂಬ ಸಿಟ್ಟಿಗೆ ತಾಯಿಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಬಳಿಕ ತನ್ನ ಪಾಪ ಕೃತ್ಯವನ್ನು ತಂದೆಗೆ ತಿಳಿಸಿದ್ದಾನೆ. ಈ ಸಂಬಂಧ ತಂದೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ತಂದೆಗೆ ಇಬ್ಬರು ಪತ್ನಿಯರಿದ್ದರು. ಹತ್ಯೆಯಾದ ಮಹಿಳೆ ಎರಡನೇ ಪತ್ನಿ. ಆಕೆಯ ಬಳಿ 10 ಸಾವಿರ ರೂ. ನೀಡುವಂತೆ ಪೀಡಿಸಿದ್ದ. ಆದರೆ ಆಕೆ ನೀಡದೇ ಇದ್ದಾಗ ಜೀವವನ್ನೇ ತೆಗೆದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments