ತಂದೆ-ತಾಯಿಯ ಕೊಂದು ತಂಗಿಗೆ ಕರೆ ಮಾಡಿದ ವ್ಯಕ್ತಿ!

Webdunia
ಭಾನುವಾರ, 12 ಜೂನ್ 2022 (11:01 IST)
ಥಾಣೆ: ತಂದೆ-ತಾಯಿಯನ್ನು ಕೊಲೆ ಮಾಡಿ ತಂಗಿಗೆ ಕರೆ ಮಾಡಿದ ಅಣ್ಣ ಮೃತದೇಹಗಳ ಪಕ್ಕದಲ್ಲೇ ಕೂತಿದ್ದ! ಇಂತಹದ್ದೊಂದು ಘಟನೆ ನಡೆದಿರುವುದು ಮಹಾರಾಷ್ಟ್ರದ ಥಾಣೆಯಲ್ಲಿ.

ತಂದೆ-ತಾಯಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿ ಮಗ ಬಳಿಕ ತನ್ನ ಸಹೋದರಿಗೆ ಕರೆ ಮಾಡಿದ್ದ. ತಕ್ಷಣವೇ ಸಹೋದರಿ ಮನೆಗೆ ಬಂದು ನೋಡಿದಾಗ ತಂದೆ-ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಗ ಪಕ್ಕದಲ್ಲೇ ಕೂತಿದ್ದ.

ತಕ್ಷಣವೇ ಆಕೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದು, ಕೊಲೆಗೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಮುಂದಿನ ಸುದ್ದಿ
Show comments