Webdunia - Bharat's app for daily news and videos

Install App

ತಂದೆ-ತಾಯಿಯ ಕೊಂದು ತಂಗಿಗೆ ಕರೆ ಮಾಡಿದ ವ್ಯಕ್ತಿ!

Webdunia
ಭಾನುವಾರ, 12 ಜೂನ್ 2022 (11:01 IST)
ಥಾಣೆ: ತಂದೆ-ತಾಯಿಯನ್ನು ಕೊಲೆ ಮಾಡಿ ತಂಗಿಗೆ ಕರೆ ಮಾಡಿದ ಅಣ್ಣ ಮೃತದೇಹಗಳ ಪಕ್ಕದಲ್ಲೇ ಕೂತಿದ್ದ! ಇಂತಹದ್ದೊಂದು ಘಟನೆ ನಡೆದಿರುವುದು ಮಹಾರಾಷ್ಟ್ರದ ಥಾಣೆಯಲ್ಲಿ.

ತಂದೆ-ತಾಯಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿ ಮಗ ಬಳಿಕ ತನ್ನ ಸಹೋದರಿಗೆ ಕರೆ ಮಾಡಿದ್ದ. ತಕ್ಷಣವೇ ಸಹೋದರಿ ಮನೆಗೆ ಬಂದು ನೋಡಿದಾಗ ತಂದೆ-ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಗ ಪಕ್ಕದಲ್ಲೇ ಕೂತಿದ್ದ.

ತಕ್ಷಣವೇ ಆಕೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದು, ಕೊಲೆಗೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments