Webdunia - Bharat's app for daily news and videos

Install App

ಜಾಗ್ವಾರ್ ಕಾರು ಕೇಳಿದರೆ ಬಿಎಂಡಬ್ಲ್ಯು ಕಾರು ಕೊಟ್ಟರೆಂದು ಈ ಪುತ್ರ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 10 ಆಗಸ್ಟ್ 2019 (09:57 IST)
ಹರ್ಯಾಣ: ಇತ್ತೀಚೆಗಿನ ದಿನಗಳಲ್ಲಿ ಟೀನೇಜ್ ಹುಡುಗರು ಕಷ್ಟಪಡದೇ ವೈಭವದ ಬದುಕು ಬದುಕುವ ಕನಸು ಕಾಣುತ್ತಾರೆ. ಇದಕ್ಕಾಗಿ ಹೆತ್ತವರನ್ನು ಯಾವ ಮಟ್ಟಕ್ಕೆ ಬೇಕಾದರೂ ಗೋಳಾಡಿಸುತ್ತಾರೆ. ಅದಕ್ಕೆ ಇಲ್ಲೊಂದು ನಿದರ್ಶನ ಸಿಕ್ಕಿದೆ ನೋಡಿ.


ಹರ್ಯಾಣದ ಈ ಯುವಕನಿಗೆ ಪೋಷಕರು ಬಿಎಂಡಬ್ಲ್ಯು ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಆ ಯುವಕನಿಗೆ ಆ ಗಿಫ್ಟ್ ಇಷ್ಟವಾಗಿರಲಿಲ್ಲ. ಆತ ಜಾಗ್ವಾರ್ ಕಾರು ಬಯಸಿದ್ದನಂತೆ.

ಅದೇ ಕೋಪದಲ್ಲಿ ಹೊಸ ಬಿಎಂಡಬ್ಲ್ಯು ಕಾರನ್ನು ನದಿಯೊಂದಕ್ಕೆ ಎಸೆದು ಅದು ಮುಳುಗುವ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ! ಆದರೆ ಆ ಕಾರು ನದಿಯ ಕೆಸರಿನ ಮಧ್ಯೆ ಹೂತು ಹೋಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ಯುವಕನ ಮೇಲೆ ಕೇಸ್ ಜಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments