Webdunia - Bharat's app for daily news and videos

Install App

ಜಾಗ್ವಾರ್ ಕಾರು ಕೇಳಿದರೆ ಬಿಎಂಡಬ್ಲ್ಯು ಕಾರು ಕೊಟ್ಟರೆಂದು ಈ ಪುತ್ರ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 10 ಆಗಸ್ಟ್ 2019 (09:57 IST)
ಹರ್ಯಾಣ: ಇತ್ತೀಚೆಗಿನ ದಿನಗಳಲ್ಲಿ ಟೀನೇಜ್ ಹುಡುಗರು ಕಷ್ಟಪಡದೇ ವೈಭವದ ಬದುಕು ಬದುಕುವ ಕನಸು ಕಾಣುತ್ತಾರೆ. ಇದಕ್ಕಾಗಿ ಹೆತ್ತವರನ್ನು ಯಾವ ಮಟ್ಟಕ್ಕೆ ಬೇಕಾದರೂ ಗೋಳಾಡಿಸುತ್ತಾರೆ. ಅದಕ್ಕೆ ಇಲ್ಲೊಂದು ನಿದರ್ಶನ ಸಿಕ್ಕಿದೆ ನೋಡಿ.


ಹರ್ಯಾಣದ ಈ ಯುವಕನಿಗೆ ಪೋಷಕರು ಬಿಎಂಡಬ್ಲ್ಯು ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಆ ಯುವಕನಿಗೆ ಆ ಗಿಫ್ಟ್ ಇಷ್ಟವಾಗಿರಲಿಲ್ಲ. ಆತ ಜಾಗ್ವಾರ್ ಕಾರು ಬಯಸಿದ್ದನಂತೆ.

ಅದೇ ಕೋಪದಲ್ಲಿ ಹೊಸ ಬಿಎಂಡಬ್ಲ್ಯು ಕಾರನ್ನು ನದಿಯೊಂದಕ್ಕೆ ಎಸೆದು ಅದು ಮುಳುಗುವ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ! ಆದರೆ ಆ ಕಾರು ನದಿಯ ಕೆಸರಿನ ಮಧ್ಯೆ ಹೂತು ಹೋಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ಯುವಕನ ಮೇಲೆ ಕೇಸ್ ಜಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments