Webdunia - Bharat's app for daily news and videos

Install App

ಜಾಗ್ವಾರ್ ಕಾರು ಕೇಳಿದರೆ ಬಿಎಂಡಬ್ಲ್ಯು ಕಾರು ಕೊಟ್ಟರೆಂದು ಈ ಪುತ್ರ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 10 ಆಗಸ್ಟ್ 2019 (09:57 IST)
ಹರ್ಯಾಣ: ಇತ್ತೀಚೆಗಿನ ದಿನಗಳಲ್ಲಿ ಟೀನೇಜ್ ಹುಡುಗರು ಕಷ್ಟಪಡದೇ ವೈಭವದ ಬದುಕು ಬದುಕುವ ಕನಸು ಕಾಣುತ್ತಾರೆ. ಇದಕ್ಕಾಗಿ ಹೆತ್ತವರನ್ನು ಯಾವ ಮಟ್ಟಕ್ಕೆ ಬೇಕಾದರೂ ಗೋಳಾಡಿಸುತ್ತಾರೆ. ಅದಕ್ಕೆ ಇಲ್ಲೊಂದು ನಿದರ್ಶನ ಸಿಕ್ಕಿದೆ ನೋಡಿ.


ಹರ್ಯಾಣದ ಈ ಯುವಕನಿಗೆ ಪೋಷಕರು ಬಿಎಂಡಬ್ಲ್ಯು ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಆ ಯುವಕನಿಗೆ ಆ ಗಿಫ್ಟ್ ಇಷ್ಟವಾಗಿರಲಿಲ್ಲ. ಆತ ಜಾಗ್ವಾರ್ ಕಾರು ಬಯಸಿದ್ದನಂತೆ.

ಅದೇ ಕೋಪದಲ್ಲಿ ಹೊಸ ಬಿಎಂಡಬ್ಲ್ಯು ಕಾರನ್ನು ನದಿಯೊಂದಕ್ಕೆ ಎಸೆದು ಅದು ಮುಳುಗುವ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ! ಆದರೆ ಆ ಕಾರು ನದಿಯ ಕೆಸರಿನ ಮಧ್ಯೆ ಹೂತು ಹೋಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ಯುವಕನ ಮೇಲೆ ಕೇಸ್ ಜಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಮುಂದಿನ ಸುದ್ದಿ
Show comments