Webdunia - Bharat's app for daily news and videos

Install App

ಮೃತತಂದೆಯ ಶರೀರವನ್ನು ಕಾರಿನ ಮೇಲೆ ಕಟ್ಟಿ ಹೊತ್ತೊಯ್ದ ಪುತ್ರ!

Webdunia
ಸೋಮವಾರ, 26 ಏಪ್ರಿಲ್ 2021 (10:32 IST)
ಲಕ್ನೋ: ಮೃತ ತಂದೆಯ ಶರೀರವನ್ನು ಸಾಗಿಸಲು ಆಂಬ್ಯುಲೆನ್ಸ್ ಸಿಗದೇ ವ್ಯಕ್ತಿಯೊಬ್ಬ ಕಾರಿನ ಟಾಪ್ ಮೇಲೆ ಕಟ್ಟಿ ಸ್ಮಶಾನಕ್ಕೆ ಕರೆದೊಯ್ದ ಮನಕಲಕುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಕೊರೋನಾದಿಂದಾಗಿ ಸಾವನ್ನಪ್ಪುವವರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಆಂಬ್ಯುಲೆನ್ಸ್ ಗಳ ಕೊರತೆಯಾಗಿದೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಬೇಸತ್ತ ಪುತ್ರ ಈ ಕೆಲಸ ಮಾಡಿದ್ದಾನೆ.

ಕಾರಿನ ಟಾಪ್ ಮೇಲೆ ಮೃತಶರೀರವನ್ನು ಕಟ್ಟಿ ಸ್ಮಶಾನಕ್ಕೆ ಕರೆದೊಯ್ದು, ಅಂತಿಮ ಸಂಸ್ಕಾರ ನೆರವೇರಿಸಿದ್ದಾನೆ. ಆಂಬ್ಯುಲೆನ್ಸ್ ಗಾಗಿ ಆರೇಳು ಗಂಟೆಗಳ ಕಾಲ ಕಾಯಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬೇರೆ ದಾರಿ ಕಾಣದೇ ಈ ಕೆಲಸ ಮಾಡಿದ್ದಾನೆ. ಆದರೆ ಇದೀಗ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಿಕ್ಕ ಅಸ್ತ್ರದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments