ಮದುವೆಯಾಗ್ತೀನಿ ಎಂದ ತಂದೆಯನ್ನು ಕೊಂದ ಮಗ!

Webdunia
ಶನಿವಾರ, 8 ಜನವರಿ 2022 (12:22 IST)
ಮುಂಬೈ : ಮತ್ತೊಂದು ಮದುವೆಯಾಗುವ ಆಸೆಯನ್ನು ವ್ಯಕ್ತಪಡಿಸಿದ ತಂದೆಯನ್ನು ಮಗನೇ ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
 
ಶಂಕರ್ ರಾಂಭೌ ಬೋರ್ಹಾಡೆ (80) ಮೃತ ವ್ಯಕ್ತಿ. ಶೇಖರ್ ಬೋರ್ಹಾಡೆ (47) ಆರೋಪಿ. ಇವರು ವೈಶಂಪಾಯನಲಿ ಪ್ರದೇಶದ ಹೌಸಿಂಗ್ ಸೊಸೈಟಿಯ ನಿವಾಸಿಯಾಗಿದ್ದರು. ಮಹಾರಾಷ್ಟ್ರದ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ಘಟನೆ ನಡೆದಿದೆ.

ಶಂಕರ್ ಬೋರ್ಹಾಡೆ ಮ್ಯಾಟ್ರಿಮೋನಿಯಲ್ಲಿ ಮರು ಮದುವೆ ಮಾಡಿಕೊಳ್ಳುವ ಸಲುವಾಗಿ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು. ಈ ವಿಷಯ ತಿಳಿದ ಶೇಖರ್ ಕೋಪಗೊಂಡಿದ್ದ. ಇದರಿಂದಾಗಿ ಆತ ಚಾಕುವಿನಿಂದ ತನ್ನ ತಂದೆಯ ಕತ್ತನ್ನು ಕೊಯ್ದಿದ್ದಾನೆ. ನಂತರ ಸಾವು ಬದುಕಿನ ನಡುವೆ ನರಳುತ್ತಿದ್ದ ತಂದೆಯನ್ನು ನೋಡಿದ ಶೇಖರ್, ತಲೆಗೆ ರುಬ್ಬುವ ಕಲ್ಲಿನಿಂದ ಹೊಡೆದಿದ್ದಾರೆ.

ಬಳಿಕ ಶೇಖರ್ ರಾಜಗುರು ಪೊಲೀಸ್ ಠಾಣೆಗೆ ತೆರಳಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ತನ್ನ ತಂದೆ ಮರು ಮದುವೆಯಾಗಲು ಬಯಸಿದ್ದರು. ಇದರಿಂದಾಗಿ ಕೋಪಗೊಂಡು ಅವರನ್ನು ಹತ್ಯೆಗೈದಿದ್ದೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments