Webdunia - Bharat's app for daily news and videos

Install App

ಸೋನಿಯಾ ಗಾಂಧಿ ಅಳಿಯನಿಗೆ ಮತ್ತೆ ಕಾದಿದೆ ಗ್ರಹಚಾರ

Webdunia
ಬುಧವಾರ, 23 ಆಗಸ್ಟ್ 2017 (09:45 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ ರೋಬರ್ಟ್ ವಾದ್ರಾ ಮೆಲಿರುವ ಭೂ ಅಕ್ರಮಗಳ ಆರೋಪದ ಕುರಿತು ತನಿಖೆ ನಡೆಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

 
ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ರಾಜಸ್ಥಾನ ಸರ್ಕಾರ ಸಿಬಿಐಗೆ ಲಿಖಿತ ಮನವಿ ಮಾಡಿದೆ. ಹೀಗಾಗಿ ಸೋನಿಯಾ ಗಾಂಧಿ ಅಳಿಯನಿಗೆ ಸಂಕಟ ತಪ್ಪಿದ್ದಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಜ್ಯದ ಬಿಜೆಪಿ ಸರ್ಕಾರ ಭೂ ಅಕ್ರಮಗಳ ತನಿಖೆಗೆ ಮುಂದಾಗಿದೆ. ಇದೆಲ್ಲಾ ಚುನಾವಣೆ ಗಿಮಿಕ್. ಇದಕ್ಕಿಂತ ಮೊದಲು ತನಿಖಾ ಸಮಿತಿಯೊಂದನ್ನು ರಚನೆ ಮಾಡಿತ್ತು. ಅದು ಈವರೆಗೆ ಯಾವುದೇ ವರದಿ ನೀಡಿಲ್ಲ ಎಂದು ಆರೋಪಿಸಿದೆ.

ಇದನ್ನೂ ಓದಿ.. ನೈಕ್ ಸಂಸ್ಥೆ ವಿರುದ್ಧ ನಾಯಕ ಕೊಹ್ಲಿ, ಬಿಸಿಸಿಐ ಗರಂ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments