ಸೋನಿಯಾ ಗಾಂಧಿ ಅಳಿಯನಿಗೆ ಮತ್ತೆ ಕಾದಿದೆ ಗ್ರಹಚಾರ

Webdunia
ಬುಧವಾರ, 23 ಆಗಸ್ಟ್ 2017 (09:45 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ ರೋಬರ್ಟ್ ವಾದ್ರಾ ಮೆಲಿರುವ ಭೂ ಅಕ್ರಮಗಳ ಆರೋಪದ ಕುರಿತು ತನಿಖೆ ನಡೆಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

 
ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ರಾಜಸ್ಥಾನ ಸರ್ಕಾರ ಸಿಬಿಐಗೆ ಲಿಖಿತ ಮನವಿ ಮಾಡಿದೆ. ಹೀಗಾಗಿ ಸೋನಿಯಾ ಗಾಂಧಿ ಅಳಿಯನಿಗೆ ಸಂಕಟ ತಪ್ಪಿದ್ದಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಜ್ಯದ ಬಿಜೆಪಿ ಸರ್ಕಾರ ಭೂ ಅಕ್ರಮಗಳ ತನಿಖೆಗೆ ಮುಂದಾಗಿದೆ. ಇದೆಲ್ಲಾ ಚುನಾವಣೆ ಗಿಮಿಕ್. ಇದಕ್ಕಿಂತ ಮೊದಲು ತನಿಖಾ ಸಮಿತಿಯೊಂದನ್ನು ರಚನೆ ಮಾಡಿತ್ತು. ಅದು ಈವರೆಗೆ ಯಾವುದೇ ವರದಿ ನೀಡಿಲ್ಲ ಎಂದು ಆರೋಪಿಸಿದೆ.

ಇದನ್ನೂ ಓದಿ.. ನೈಕ್ ಸಂಸ್ಥೆ ವಿರುದ್ಧ ನಾಯಕ ಕೊಹ್ಲಿ, ಬಿಸಿಸಿಐ ಗರಂ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments