Webdunia - Bharat's app for daily news and videos

Install App

ಮೋದಿ ಬರುವ ಮೊದಲೇ ಭಾರತ ಪ್ರಗತಿಯಲ್ಲಿದೆ

Webdunia
ಶುಕ್ರವಾರ, 9 ಮಾರ್ಚ್ 2018 (12:27 IST)
ನವದೆಹಲಿ: ಎಐಸಿಸಿ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಬರುವ ಮೊದಲೇ ಭಾರತ ಪ್ರಗತಿ ಹೊಂದಿದೆ ಎಂದಿದ್ದಾರೆ.

ಆಗಾಗ ಕಾಂಗ್ರೆಸ್ ಆಡಳಿತದ ಬಗ್ಗೆ ಕಿಡಿ ಕಾರುವ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸೋನಿಯಾ ಭಾರತದಲ್ಲಿ ಇತ್ತೀಚೆಗೆ ಧರ್ಮದ ಹೆಸರಿನಲ್ಲಿ ಒಡೆದು ಆಳ್ವಿಕೆ ಮಾಡುವುದು ಹೆಚ್ಚಾಗುತ್ತಿದೆ. ಭಾರತ ದೇಶ ಎಲ್ಲರಿಗೂ ಸೇರಿದ್ದು. ಯಾವುದೋ ಒಂದು ವರ್ಗಕ್ಕೆ ಸೇರಿದ್ದಲ್ಲ ಎಂದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೋನಿಯಾ ಇದೇ ವೇಳೆ ತಮ್ಮ ಪುತ್ರಿ ಪ್ರಿಯಾಂಕಾ ವಾದ್ರಾ ಬಗ್ಗೆಯೂ ಹೇಳಿಕೊಂಡಿದ್ದಾರೆ. ಪ್ರಿಯಾಂಕಾ ಯಾವಾಗ ಬೇಕಾದರೂ ರಾಜಕೀಯಕ್ಕೆ ಬರಬಹುದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments