Webdunia - Bharat's app for daily news and videos

Install App

ಸೋನಿಯಾ ಗಾಂಧಿ ಹುಟ್ಟುಹಬ್ಬದ ಹಿನ್ನಲೆ; ಮಹಿಳೆಯರಿಗೆ ದುಬಾರಿ ಗಿಫ್ಟ್ ನೀಡಿದ ಪುದಿಚೇರಿ ಸಿಎಂ

Webdunia
ಮಂಗಳವಾರ, 10 ಡಿಸೆಂಬರ್ 2019 (06:52 IST)
ಪುದುಚೇರಿ : ನಿನ್ನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ತುಂಬಾ ವಿಶೇಷವಾಗಿ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.




ಹೌದು. ಪುದುಚೇರಿಯ ಕಾಂಗ್ರೆಸ್ ಕಚೇರಿಯ ಬಳಿ ಸೋನಿಯಾ ಗಾಂಧಿಯವರ ಹುಟ್ಟುಹಬ್ಬವನ್ನು ಆಚರಿಸಿದ ಅವರು ಮಹಿಳೆಯರಿಗೆ ಈರುಳ್ಳಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.


ಇತ್ತೀಚೆಗೆ ಈರುಳ್ಳಿಯ ಬೆಲೆ ಗಗನಕ್ಕೇರಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅವರು ಮಹಿಳೆಯರಿಗೆ ಈರುಳ್ಳಿ ನೀಡುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಮುಂದಿನ ಸುದ್ದಿ
Show comments