Webdunia - Bharat's app for daily news and videos

Install App

ವಲಸಿಗರ ರೈಲ್ವೇ ಟಿಕೆಟ್ ದರ ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ

Webdunia
ಸೋಮವಾರ, 4 ಮೇ 2020 (10:49 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ದೇಶದ ನಾನಾ ಕಡೆ ಸಿಲುಕಿಕೊಂಡಿರುವ ವಲಸಿಗರಿಗೆ ತಮ್ಮ ಊರಿಗೆ ತೆರಳಲು ರೈಲ್ವೇ ವ್ಯವಸ್ಥೆ ಮಾಡಿರುವ ಕೇಂದ್ರ ಸರ್ಕಾರ ಅವರಿಂದ ಟಿಕೆಟ್ ದರ ಸಂಗ್ರಹಿಸುವಂತೆ ಸೂಚನೆ ನೀಡಿತ್ತು.


ಇದರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಪಕ್ಷ ಕಾಂಗ್ರೆಸ್ ಈಗ ವಲಸಿಗರ ನೆರವಿಗೆ ಮುಂದಾಗಿದೆ. ವಲಸಿಗರ ರೈಲ್ವೇ ಟಿಕೆಟ್ ದರವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಬಡ ವಲಸಿಗರಿಂದ ಟಿಕೆಟ್ ದರ ವಸೂಲಿಗೆ ಮುಂದಾದ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ ಪಿಎಂ ಕೇರ್ ಫಂಡ್ ಮೂಲಕ ಸಾಕಷ್ಟು ದೇಣಿಗೆ ಸಂಗ್ರಹಿಸಲಾಗಿದ್ದರೂ ಕೇಂದ್ರ ಬಡ ಕಾರ್ಮಿಕರ ವಿರುದ್ಧ ಇಂತಹ ಬರೆ ಎಳೆಯುತ್ತಿರುವುದೇಕೆ? ಇದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಮುಂದಿನ ಸುದ್ದಿ
Show comments