Webdunia - Bharat's app for daily news and videos

Install App

ವಲಸಿಗರ ರೈಲ್ವೇ ಟಿಕೆಟ್ ದರ ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ

Webdunia
ಸೋಮವಾರ, 4 ಮೇ 2020 (10:49 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ದೇಶದ ನಾನಾ ಕಡೆ ಸಿಲುಕಿಕೊಂಡಿರುವ ವಲಸಿಗರಿಗೆ ತಮ್ಮ ಊರಿಗೆ ತೆರಳಲು ರೈಲ್ವೇ ವ್ಯವಸ್ಥೆ ಮಾಡಿರುವ ಕೇಂದ್ರ ಸರ್ಕಾರ ಅವರಿಂದ ಟಿಕೆಟ್ ದರ ಸಂಗ್ರಹಿಸುವಂತೆ ಸೂಚನೆ ನೀಡಿತ್ತು.


ಇದರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಪಕ್ಷ ಕಾಂಗ್ರೆಸ್ ಈಗ ವಲಸಿಗರ ನೆರವಿಗೆ ಮುಂದಾಗಿದೆ. ವಲಸಿಗರ ರೈಲ್ವೇ ಟಿಕೆಟ್ ದರವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಬಡ ವಲಸಿಗರಿಂದ ಟಿಕೆಟ್ ದರ ವಸೂಲಿಗೆ ಮುಂದಾದ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ ಪಿಎಂ ಕೇರ್ ಫಂಡ್ ಮೂಲಕ ಸಾಕಷ್ಟು ದೇಣಿಗೆ ಸಂಗ್ರಹಿಸಲಾಗಿದ್ದರೂ ಕೇಂದ್ರ ಬಡ ಕಾರ್ಮಿಕರ ವಿರುದ್ಧ ಇಂತಹ ಬರೆ ಎಳೆಯುತ್ತಿರುವುದೇಕೆ? ಇದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments