Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ವಾಯುಮಾಲಿನ್ಯ: ಸೋನಿಯಾ ಗಾಂಧಿಗೆ ಜೈಪುರಕ್ಕೆ ಶಿಫ್ಟ್ ಆಗಲು ವೈದ್ಯರ ಸಲಹೆ

sonia gandhi
ನವದೆಹಲಿ , ಬುಧವಾರ, 15 ನವೆಂಬರ್ 2023 (11:50 IST)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದಾಗಿ ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.

ಅಸ್ತಮಾದಿಂದ ಬಳಲುತ್ತಿರುವ ಸೋನಿಯಾ ಗಾಂಧಿಗೆ ದೆಹಲಿಯ ವಾಯುಮಾಲಿನ್ಯ ಅಪಾಯಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.

ರಾಜಸ್ಥಾನ್ ನಲ್ಲಿ ಚುನಾವಣೆ ನಡೆಯಲಿದ್ದು, ಈ ಕಾರಣಕ್ಕೆ ಸೋನಿಯಾ ಜೈಪುರಕ್ಕೆ ಸ್ಥಳಾಂತರಗೊಂಡಿರಬಹುದು ಎಂಬ ಊಹಾಪೋಹವಿತ್ತು. ಆದರೆ ಅಸಲಿ ಕಾರಣ ವಾಯುಮಾಲಿನ್ಯ ಎನ್ನುವುದು ಬಯಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಪ್ರತಿಭಟನಾ ಜಾಥಾ ಮಾಡಲಿರುವ ರೈತರು!