ಸದನದಿಂದ ಹೊರನಡೆದ ಸೋನಿಯಾ ಗಾಂಧಿ

Webdunia
ಶುಕ್ರವಾರ, 16 ಡಿಸೆಂಬರ್ 2022 (10:44 IST)
ನವದೆಹಲಿ : ಭಾರತ – ಚೀನಾ ಗಡಿ ಸಮಸ್ಯೆಯ ಕುರಿತು ಕೇಂದ್ರ ಸರ್ಕಾರ ಚರ್ಚಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ನ ಸಂಸದರು ಬುಧವಾರ ಸದನದಿಂದ  ಹೊರನಡೆದರು.

ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ತಕ್ಷಣ ಭಾರತ- ಚೀನಾ ಗಡಿ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌದರಿ ಒತ್ತಾಯಿಸಿದರು.

ಅಷ್ಟೇ ಅಲ್ಲದೇ 1962ರಲ್ಲಿ ಚೀನಾ ಯುದ್ಧ ನಡೆಯುವಾಗ ಅಂದಿನ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರು ಲೋಕಸಭೆಯಲ್ಲಿ ಭಾರತದ ಬಗ್ಗೆ ಚರ್ಚಿಸಲು ಅವಕಾಶ ನೀಡಿದ್ದರು. ಅಂದು ನೆಹರು ಅವರು 165 ಸಂಸದರಿಗೆ ಈ ಬಗ್ಗೆ ಮಾತನಾಡಲು ಅವಕಾಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾವು ಭಾರತ – ಚೀನಾ ಗಡಿ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments