Webdunia - Bharat's app for daily news and videos

Install App

ಕರುಣಾನಿಧಿ ಸಾವಿನ ಬೆನ್ನಲ್ಲೇ ಎಂಕೆ ಸ್ಟಾಲಿನ್ ಗೆ ಪತ್ರ ಬರೆದ ಸೋನಿಯಾ ಗಾಂಧಿ

Webdunia
ಗುರುವಾರ, 9 ಆಗಸ್ಟ್ 2018 (09:08 IST)
ನವದೆಹಲಿ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಗೆ ಪತ್ರ ಬರೆದು ಸಾಂತ್ವನ ಹೇಳಿದ್ದಾರೆ.

ಕರುಣಾನಿಧಿ ಅಂತಿಮ ದರ್ಶನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದರು. ಆದರೆ ಸೋನಿಯಾ ಗಾಂಧಿ ಖುದ್ದಾಗಿ ಬರಲಿಲ್ಲ. ಬದಲಾಗಿ ಎಂಕೆ ಸ್ಟಾಲಿನ್ ಗೆ ಪತ್ರ ಸಂದೇಶ ನೀಡಿದ್ದು, ಕಲೈಗ್ನಾರ್ ರಂತಹವರನ್ನು ಮತ್ತೆ ನೋಡಲು ಸಾಧ್ಯವಿಲ್ಲ.  ಅವರು ನನಗೂ ತಂದೆ ಸಮಾನರಾಗಿದ್ದರು’ ಎಂದಿದ್ದಾರೆ.

ಅವರಂತಹ ನೇತಾರ ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ. ಅವರಿಲ್ಲದೇ ರಾಜಕೀಯ ರಂಗ ನಾಯಕನನ್ನು ಕಳೆದುಕೊಂಡಿದೆ. ಅವರ ಕೆಲಸಗಳು, ನೆನಪುಗಳು ನಮಗೆ ಎಂದಿಗೂ ಮಾರ್ಗದರ್ಶಿಯಾಗಿರಲಿದೆ ಎಂದು ಸೋನಿಯಾ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments