ಸೋಲಿನ ಹೊಣೆಗಾರಿಕೆ ಹೊತ್ತ ಸೋನಿಯಾ-ರಾಹುಲ್ ಗಾಂಧಿ

Webdunia
ಶುಕ್ರವಾರ, 16 ಮೇ 2014 (18:48 IST)
ಲೋಕಸಭಾ ಚುನಾವಣೆಯಲ್ಲಿ ಅತಿ ಕಳಪೆ ಪ್ರದರ್ಶನದ ಹೊಣೆಗಾರಿಕೆಯನ್ನು ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ, ನಾವು ಅಂದುಕೊಂಡಷ್ಟು ಸಮರ್ಥನೆ ನಮಗೆ ಸಿಗಲಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವುಗಳು ಸಾಮಾನ್ಯ. ಈ ಚುನಾವಣೆಯಲ್ಲಿ ಜನಾಭಿಪ್ರಾಯ ನಮ್ಮ ವಿರುದ್ಧವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. 
 
ನಾವು ನಮ್ಮ ಸಿದ್ಧಾಂತ ಮತ್ತು ನೀತಿಗಳ ಬಲದೊಂದಿಗೆ ಚುನಾವಣೆಯನ್ನೆದುರಿಸಿದೆವು. ಆದರೆ ಜನರು ನಮ್ಮ ಪರ ಮತ ನೀಡಲಿಲ್ಲ. ನಾವು ಈ ನಿರ್ಣಯವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಸೋನಿಯಾ ಹೇಳಿದ್ದಾರೆ. 
 
ನಾನು ಸೋಲಿನ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ. ಹೊಸ ಸರಕಾರಕ್ಕೆ ಈಗಲೇ ಅಭಿನಂದನೆ ಸಲ್ಲಿಸುತ್ತೇನೆ. ಕಾಂಗ್ರೆಸ್ ಪರ ಕೆಲಸ ಮಾಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮತ್ತು ಮತದಾತರಿಗೂ ನನ್ನ ಧನ್ಯವಾದಗಳು ಎಂದು ಸೋನಿಯಾ ತಿಳಿಸಿದರು. 
 
ನಾನು ನವಸರಕಾರಕ್ಕೆ ಶುಭಾಶಯ ಕೋರುತ್ತೇನೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರದರ್ಶನ ಅತಿ ಕಳಪೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ ಮತ್ತು ಅಪಜಯದ
ಜವಾಬ್ದಾರಿಯನ್ನು ಹೊರುತ್ತೇನೆ ಎಂದು ರಾಹುಲ್ ಹೇಳಿದ್ದಾರೆ. 

LIVE Karnataka Lok Sabha 2014 Election Results
http://elections.webdunia.com/karnataka-loksabha-election-results-2014.htm
 
LIVE Lok Sabha 2014 Election Results
http://elections.webdunia.com/Live-Lok-Sabha-Election-Results-2014-map.htm
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

Show comments