Webdunia - Bharat's app for daily news and videos

Install App

ಮೇ 6 ರಂದು ಸೋನಿಯಾ ರಾಹುಲ್ ನೇತೃತ್ವದಲ್ಲಿ ಸಂಸತ್ತಿಗೆ ಮುತ್ತಿಗೆ: ಕಾಂಗ್ರೆಸ್

Webdunia
ಶನಿವಾರ, 30 ಏಪ್ರಿಲ್ 2016 (18:49 IST)
ಉತ್ತರಾಖಂಡ್ ಸರಕಾರ ಉರುಳಿಸುವಿಕೆ, ಬರಗಾಲ ಸೇರಿದಂತೆ ಹಲವು ವಿಷಯಗಳಲ್ಲಿ ಪ್ರಧಾನಿ ಮೋದಿ ಸರಕಾರದ ವೈಫಲ್ಯದ ಬಗ್ಗೆ ಗಮನ ಸೆಳೆಯಲು ಕಾಂಗ್ರೆಸ್ ಪಕ್ಷ ಮೇ 6 ರಂದು ಸಂಸತ್ತಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ. 
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ತೆರಳಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಕಳೆದ ವರ್ಷ ರೈತರಿಗೆ ಮಾರಕವಾಗಿದ್ದ ಭೂ ಸ್ವಾಧೀನ ಮಸೂದೆ ವಿರೋಧಿ ಹೋರಾಟವನ್ನು ಕಾಂಗ್ರೆಸ್ ಪಕ್ಷ ರಾಮಲೀಲಾ ಮೈದಾನದಲ್ಲಿ ಆಯೋಜಿಸಿ ಯಶಸ್ಸನ್ನು ಕಂಡಿತ್ತು.
 
ಪ್ರಜಾಪ್ರಭುತ್ವವನ್ನು ಉಳಿಸಿ ಅಂಗವಾಗಿ ಸಂಸತ್ತಿಗೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments