ಅಪ್ಪ ಮಾಡಿದ ದುಷ್ಕೃತ್ಯ ಬಯಲಿಗೆಳೆದ ಮಕ್ಕಳು

Webdunia
ಶನಿವಾರ, 25 ಡಿಸೆಂಬರ್ 2021 (05:16 IST)
ಚೆನ್ನೈ: ಶೀಲ ಶಂಕಿಸಿ ತಂದೆ ತಾಯಿಯನ್ನು ಕೊಲೆ ಮಾಡಿದ ಹೇಯ ಕೃತ್ಯವನ್ನು ಮಕ್ಕಳೇ ಬಯಲಿಗೆಳೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿಯ ತಲೆ ಗೋಡೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಮನೆಯ ಟಿವಿ ಟೇಬಲ್ ಕೆಳಗೆ ಕವರ್ ಮಾಡಿ ಹಾಕಿದ್ದ.

ಮನೆಗೆ ಬಂದ ಮಕ್ಕಳು ಅಮ್ಮನ ಬಗ್ಗೆ ಪ್ರಶ್ನಿಸಿದಾಗ ಆಕೆ ಬಾಯ್ ಫ್ರೆಂಡ್ ಜೊತೆ ಓಡಿಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ. ಇದನ್ನು ನಂಬದ ಮಕ್ಕಳು ಅಮ್ಮನನ್ನು ಹುಡುಕಾಡಲು ಶುರುಮಾಡಿದ್ದಾರೆ. ಈ ವೇಳೆ ಮೃತದೇಹ ಟಿವಿ ಟೇಬಲ್ ಕೆಳಗೆ ಪತ್ತೆಯಾಗಿದೆ. ಈ ವೇಳೆ ಆರೋಪಿ ತಲೆ ಮರೆಸಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments