ಅಪ್ಪ ಮಾಡಿದ ದುಷ್ಕೃತ್ಯ ಬಯಲಿಗೆಳೆದ ಮಕ್ಕಳು

Webdunia
ಶನಿವಾರ, 25 ಡಿಸೆಂಬರ್ 2021 (05:16 IST)
ಚೆನ್ನೈ: ಶೀಲ ಶಂಕಿಸಿ ತಂದೆ ತಾಯಿಯನ್ನು ಕೊಲೆ ಮಾಡಿದ ಹೇಯ ಕೃತ್ಯವನ್ನು ಮಕ್ಕಳೇ ಬಯಲಿಗೆಳೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿಯ ತಲೆ ಗೋಡೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಮನೆಯ ಟಿವಿ ಟೇಬಲ್ ಕೆಳಗೆ ಕವರ್ ಮಾಡಿ ಹಾಕಿದ್ದ.

ಮನೆಗೆ ಬಂದ ಮಕ್ಕಳು ಅಮ್ಮನ ಬಗ್ಗೆ ಪ್ರಶ್ನಿಸಿದಾಗ ಆಕೆ ಬಾಯ್ ಫ್ರೆಂಡ್ ಜೊತೆ ಓಡಿಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ. ಇದನ್ನು ನಂಬದ ಮಕ್ಕಳು ಅಮ್ಮನನ್ನು ಹುಡುಕಾಡಲು ಶುರುಮಾಡಿದ್ದಾರೆ. ಈ ವೇಳೆ ಮೃತದೇಹ ಟಿವಿ ಟೇಬಲ್ ಕೆಳಗೆ ಪತ್ತೆಯಾಗಿದೆ. ಈ ವೇಳೆ ಆರೋಪಿ ತಲೆ ಮರೆಸಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments