Webdunia - Bharat's app for daily news and videos

Install App

ಅಪ್ಪ ಮಾಡಿದ ದುಷ್ಕೃತ್ಯ ಬಯಲಿಗೆಳೆದ ಮಕ್ಕಳು

Webdunia
ಶನಿವಾರ, 25 ಡಿಸೆಂಬರ್ 2021 (05:16 IST)
ಚೆನ್ನೈ: ಶೀಲ ಶಂಕಿಸಿ ತಂದೆ ತಾಯಿಯನ್ನು ಕೊಲೆ ಮಾಡಿದ ಹೇಯ ಕೃತ್ಯವನ್ನು ಮಕ್ಕಳೇ ಬಯಲಿಗೆಳೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿಯ ತಲೆ ಗೋಡೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಮನೆಯ ಟಿವಿ ಟೇಬಲ್ ಕೆಳಗೆ ಕವರ್ ಮಾಡಿ ಹಾಕಿದ್ದ.

ಮನೆಗೆ ಬಂದ ಮಕ್ಕಳು ಅಮ್ಮನ ಬಗ್ಗೆ ಪ್ರಶ್ನಿಸಿದಾಗ ಆಕೆ ಬಾಯ್ ಫ್ರೆಂಡ್ ಜೊತೆ ಓಡಿಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ. ಇದನ್ನು ನಂಬದ ಮಕ್ಕಳು ಅಮ್ಮನನ್ನು ಹುಡುಕಾಡಲು ಶುರುಮಾಡಿದ್ದಾರೆ. ಈ ವೇಳೆ ಮೃತದೇಹ ಟಿವಿ ಟೇಬಲ್ ಕೆಳಗೆ ಪತ್ತೆಯಾಗಿದೆ. ಈ ವೇಳೆ ಆರೋಪಿ ತಲೆ ಮರೆಸಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments