Webdunia - Bharat's app for daily news and videos

Install App

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

Sampriya
ಸೋಮವಾರ, 1 ಸೆಪ್ಟಂಬರ್ 2025 (17:17 IST)
ಪಾಟ್ನಾ: ಬಿಜೆಪಿಗೆ ಮಹದೇವಪುರದಲ್ಲಿ ತೋರಿಸಿರುವುದು ಕೇವಲ ಆಟಂ ಬಾಂಬ್‌, ಮತಕಳ್ಳತನದ ಆರೋಪಗಳ ಬಗ್ಗೆ ಶೀಘ್ರದಲ್ಲೇ ಹೈಡ್ರೋಜನ್ ಬಾಂಬ್ ಅನ್ನು ಸಿಡಿಸುವುದಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದರು.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಎಲ್‌ಪಿ ರಾಹುಲ್ ಗಾಂಧಿ ಅವರು ಸೋಮವಾರ ಮತದಾರ ಅಧಿಕಾರ ಯಾತ್ರೆ’ಯ ಕೊನೆಯ ದಿನದಂದು ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಹಾತ್ಮ ಗಾಂಧಿಯನ್ನು ಕೊಂದ ಶಕ್ತಿಗಳು ಈಗ ಭಾರತದ ಸಂವಿಧಾನವನ್ನು ನಾಶಮಾಡಲು ಪ್ರಯತ್ನಿಸುತ್ತಿವೆ’ ಎಂದು ವಾಗ್ದಾಳಿ ನಡೆಸಿದರು. 

 ಭಾರತದ ಸಂವಿಧಾನವನ್ನು ನಾಶಮಾಡಲು ನಾವು ಬಿಡುವುದಿಲ್ಲ.ಯಾತ್ರೆಯಲ್ಲಿ ನಮಗೆ ಸಾಕಷ್ಟು ಬೆಂಬಲ ಸಿಕ್ಕಿತು. ಬಿಹಾರದ ಪ್ರತಿಯೊಬ್ಬ ಯುವಕರು, ಮಕ್ಕಳು ನಮ್ಮೊಂದಿಗೆ ನಿಂತರು. ನಾನು ಬಿಜೆಪಿಯವರಿಗೆ ಹೇಳಲು ಬಯಸುತ್ತೇನೆ, ಮಹದೇವಪುರದಲ್ಲಿ ನಾವು ಹೈಡ್ರೋಜನ್ ಬಾಂಬ್ ಅನ್ನು ತೋರಿಸುತ್ತೇವೆ, ಆದರೆ ಶೀಘ್ರದಲ್ಲೇ ನಾವು ಹೈಡ್ರೋಜನ್ ಬಾಂಬ್ ಅನ್ನು ತೋರಿಸುತ್ತೇವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಹುಲಿಗೆ ರಕ್ತದ ರುಚಿ ಸಿಕ್ಕಿದ್ದರಿಂದ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣ ಸಾಧ್ಯತೆ

ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮುಂದಿನ ಸುದ್ದಿ
Show comments