Webdunia - Bharat's app for daily news and videos

Install App

ಸೌಂದರರಾಜನ್ ರಾಜೀನಾಮೆ ಅಂಗೀಕಾರ: ಸಿ.ಪಿ.ರಾಧಾಕೃಷ್ಣನ್‌ಗೆ ತೆಲಂಗಾಣದ ಹೆಚ್ಚುವರಿ ಹೊಣೆ

Sampriya
ಮಂಗಳವಾರ, 19 ಮಾರ್ಚ್ 2024 (14:06 IST)
ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ತೆಲಂಗಾಣ ರಾಜ್ಯಪಾಲರಾದ ತಮಿಳ್ ಇಸೈ ಸೌಂದರರಾಜನ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 
 
ಪ್ರಕಟಣೆಯಲ್ಲಿ ಸದ್ಯ ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ.ರಾಧಾಕೃಷ್ಣನ್ ಅವರನ್ನು ಹೆಚ್ಚುವರಿಯಾಗಿ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. 
 
ರಾಜೀನಾಮೆ ಬಗ್ಗೆ ಪತ್ರಿಕ್ರಿಯಿಸಿದ ಸೌಂದರರಾಜನ್ ಅವರು, ಸಾರ್ವಜನಿಕ ಸೇವೆ ಮಾಡಬೇಕೆನ್ನುವ ಬಯಕೆಯಿಂದ ಸ್ವ ಇಚ್ಛೆಯಿಂದ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದಿದ್ದಾರೆ. 
 
ಇನ್ನೂ ಸೌಂದರರಾಜನ್ ಅವರ ರಾಜೀನಾಮೆಯು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments