Webdunia - Bharat's app for daily news and videos

Install App

ಸಮಾಜವಾದಿ ನಾಯಕನ ಅನುಮಾನಾಸ್ಪದ ಸಾವು

Webdunia
ಬುಧವಾರ, 1 ಫೆಬ್ರವರಿ 2017 (12:12 IST)
ಸಮಾಜವಾದಿ ಪಕ್ಷದ ನಾಯಕ ಸಂಜಯ್ ನಗರ್ ಅವರು ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮೃತ ಶರೀರ ಸುರಜ್‌ಪುರ್ ಪ್ರದೇಶದಲ್ಲಿ ಮರವೊಂದಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಕಂಡುಬಂದಿದೆ. 
ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತನ ಸಂಬಂಧಿಕರು ಮತ್ತು ಬೆಂಬಲಿಗರು ಆರೋಪಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 
 
ಸಂಜಯ್ ಈ ಹಿಂದೆ ಸಮಾಜವಾದಿ ಪಕ್ಷದ ಯುವ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು. 
 
ಮೃತರು ಧರಿಸಿದ್ದ ಶರ್ಟ್ ಜೇಬಿನಲ್ಲಿ ಡೆತ್ ನೋಟ್ ಸಹ ಸಿಕ್ಕಿದ್ದು, ತಮ್ಮ ಸಾವಿನ ಬಳಿಕ ಮಕ್ಕಳ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಪಕ್ಷದ ಹಿರಿಯ ನಾಯಕರಾಗಿರುವ ರಾಜ್‌ಕುಮಾರ್ ಭಾಟಿ, ನರೇಂದ್ರ ನಗರ್,  ಜಿಲ್ಲಾ ಮ್ಯಾಜಿಸ್ಟ್ರೇಟ್ ಎನ್.ಪಿ. ಸಿಂಗ್ ಮತ್ತು ಇತರರಿಗೆ ಅಮತ್ತು ಇತರರಿಗೆ ಮನವಿ ಮಾಡಿಕೊಂಡಿದ್ದಾರೆ. 
 
ಕಳೆದ ಮೂರು ದಿನಗಳ ಹಿಂದೆ ಕೆಲ ವ್ಯಾಪಾರಿಗಳು ಮತ್ತು ಸಂಜಯ್‌ ನಡುವೆ ವಾದ ವಾಗ್ವಾದ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. 
 
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments