Webdunia - Bharat's app for daily news and videos

Install App

ಸೋಲುವ ಭೀತಿಯಿಂದ ಜನತಾ ಪರಿವಾರದಿಂದ ಹೊರಬಂದ ಮುಲಾಯಂ ಪಕ್ಷ: ಬಿಜೆಪಿ ಲೇವಡಿ

Webdunia
ಗುರುವಾರ, 3 ಸೆಪ್ಟಂಬರ್ 2015 (19:43 IST)
ಜನತಾ ಪರಿವಾರದಿಂದ ಸಮಾಜವಾದಿ ಪಕ್ಷ ಹೊರಬಂದಿರುವುದು ಸೀಟು ಹಂಚಿಕೆ ಅಸಮಾಧಾನದಿಂದಲ್ಲ. ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಜನತಾ ಪರಿವಾರ ಸೋಲುತ್ತದೆ ಎನ್ನುವ ಕಾರಣದಿಂದಾಗಿ ಹೊರಬಂದಿದೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದಾರೆ.
 
ಇಂದು ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷ ಜನತಾ ಪರಿವಾರದಿಂದ ಹೊರಬಂದಿರುವುದು ಸೀಟು ಹಂಚಿಕೆ ಕಾರಣವಲ್ಲ ಅದೊಂದು ನೆಪ ಮಾತ್ರ. ನಿಜವಾದ ಕಾರಣವೆಂದರೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತೇವೆ ಎನ್ನುವ ಆತಂಕದಿಂದ ಎಂದು ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಢಿ ವ್ಯಂಗ್ಯವಾಡಿದ್ದಾರೆ.
 
ಬಿಜೆಪಿ ವಿರೋಧಿ ಮೈತ್ರಿಕೂಟದಿಂದ ಹೊರಬಂದ ಸಮಾಜವಾದಿ ಪಕ್ಷ ಬಿಹಾರ್‌ನಲ್ಲಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ದತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿ, ಜನತಾ ಪರಿವಾರ ರಾಜ್ಯದ 243 ಸೀಟುಗಳಲ್ಲಿ ಕೇವಲ ಐದು ಸೀಟುಗಳನ್ನು ನೀಡಿರುವುದು ಅಸಮಧಾನ ತಂದಿದೆ ಎಂದು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments