Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮುಸ್ಲಿಮರ ನಮಾಜ್ ಗೆ ಪ್ರತ್ಯೇಕ ಸಮಯ ರದ್ದು: ಎಲ್ಲರೊಂದೇ ಎಂದ ಸ್ಪೀಕರ್

Webdunia
ಸೋಮವಾರ, 11 ಡಿಸೆಂಬರ್ 2023 (10:45 IST)
ನವದೆಹಲಿ: ಸಂಸತ್ತಿನಲ್ಲಿ ಮುಸ್ಲಿಂ ಸಮುದಾಯದವರ ನಮಾಜ್ ಪ್ರಾರ್ಥನೆಗಾಗಿ ಮೀಸಲಿಟ್ಟಿದ್ದ ಅರ್ಧಗಂಟೆ ಹೆಚ್ಚುವರಿ ಸಮಯಾವಕಾಶವನ್ನು ಸ್ಪೀಕರ್ ಧನ್ ಕರ್ ರದ್ದು ಮಾಡಿದ್ದಾರೆ.

ರಾಜ್ಯ ಸಭೆಯಲ್ಲಿ ಪ್ರತೀ ದಿನ 2 ಗಂಟೆಗೆ ಭೋಜನ ವಿರಾಮದ ಬಳಿಕದ ಕಲಾಪ ಆರಂಭವಾಗುತ್ತದೆ. ಶುಕ್ರವಾರ ಮಾತ್ರ ಮುಸ್ಲಿಂ ಸಮುದಾಯದ ಸಂಸದರ ಅನುಕೂಲಕ್ಕಾಗಿ ಅರ್ಧಗಂಟೆ ಹೆಚ್ಚುವರಿ ಬ್ರೇಕ್ ನೀಡಲಾಗುತ್ತಿತ್ತು.

ಈ ವಿಚಾರವನ್ನು ಡಿಎಂಕೆ ಸದಸ್ಯರೊಬ್ಬರು ಪದ್ಧತಿ ಮುರಿದು 2 ಗಂಟೆಗೆ ರಾಜ್ಯ ಸಭೆ ಕಲಾಪ ಆರಂಭ ಮಾಡಿದ್ದಕ್ಕೆ ಸ್ಪೀಕರ್ ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸ್ಪೀಕರ್ ಈ ರೀತಿ ಎಲ್ಲೂ ನಿಯಮಾವಳಿಯಿಲ್ಲ. ಆದರೆ ಇದುವರೆಗೆ ನಡೆದು ಬಂದ ಪದ್ಧತಿಯಾಗಿತ್ತಷ್ಟೇ ಎಂದಿದ್ದಾರೆ.

ಆದರೆ ಇನ್ನು ಮುಂದೆ ಈ ಪದ್ಧತಿ ಇರಲ್ಲ ಎಂದಿದ್ದಾರೆ. ಸಂಸತ್ತಿನಲ್ಲಿ ಎಲ್ಲಾ ಸಮುದಾಯದವರೂ ಇದ್ದಾರೆ. ಇಲ್ಲಿ ಎಲ್ಲರೂ ಒಂದೇ. ಹಾಗಿರುವಾಗ ಒಂದು ಸಮುದಾಯದವರಿಗೆ ಮಾತ್ರ ವಿನಾಯ್ತಿ ಇರಬಾರದು ಎಂದು ಸ್ಪೀಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments