Webdunia - Bharat's app for daily news and videos

Install App

ನನ್ನನ್ನ ಬೈದರು, ಬಟ್ಟೆ ಹರಿದುಹಾಕಿದರು..ನಾನೇನು ಮಾಡಲಿ..: ಸ್ಪೀಕರ್ ಅಳಲು

Webdunia
ಶನಿವಾರ, 18 ಫೆಬ್ರವರಿ 2017 (13:35 IST)
ವಿಧಾನಸಭೆ ಇತಿಹಾಸದಲ್ಲಿ ಎಂದು ನಡೆಯದಂತಹ ಅಸಹ್ಯಕರ ಘಟನೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದಿದೆ. ಸಿಎಂ ಪಳನಿಸ್ವಾಮಿ ವಿಶ್ವಾಸಮತ ಯಾಚನೆ ವೇಳೆ ಗೌಪ್ಯ ಮತದಾನಕ್ಕೆ ಒಪ್ಪದ ಸ್ಪೀಕರ್ ವಿರುದ್ಧ ಡಿಎಂಕೆ ಶಾಸಕರು ರೋಷಾವೇಶ ತೋರಿಸಿದ್ದಾರೆ. ಕುರ್ಚಿ ಮುರಿದು ಗದ್ದಲ ನಡೆಸಿದ್ದಾರೆ. ಸದನ ಮುಂದೂಡಿ ಸ್ಪೀಕರ್ ತೆರಳಿದ ಬಳಿಕ ಸ್ಪೀಕರ್ ಕುರ್ಚಿ ಮೇಲೆ ಒಬ್ಬರಾದ ಮೇಲೆ ಒಬ್ಬರು ಶಾಸಕರು ಬಂದು ಕೂರುವ ಮೂಲಕ ಅಸಹ್ಯಕರ ವರ್ತನೆ ತೋರಿದ್ದಾರೆ.


ಸದನ ಆರಂಭವಾದ ಬಳಿಕ ವಿಧಾನಸಭೆಯಲ್ಲಿ ಸ್ಪೀಕರ್ ಧನ್ ಪಾಲ್ ತಮ್ಮ ನೋವು ತೋಡಿಕೊಮಡಿದ್ದಾರೆ. ನನ್ನ ಮೇಲೆ ಕುರ್ಚಿ ಎಸೆದರು. ಅವಾಚ್ಯ ಶಬ್ದಗಳಿಂದ ಬೈದರು. ಬಟ್ಟೆ ಹರಿದುಹಾಕಿದರು. ನಾನೇನು ಮಾಡಲಿ, ಯಾರ ಬಳಿ ಹೇಳಿಕೊಳ್ಳಲಿ ಎಂದು ಅಳಲು ತೋಡಿಕೊಂಡಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments