ಪ್ರಧಾನಿ ಆಡಿದ ಮಾತನ್ನೇ ಅಪರೂಪಕ್ಕೆ ಕಡತದಿಂದ ಹೊರಹಾಕಿದ ಸ್ಪೀಕರ್

Webdunia
ಶನಿವಾರ, 8 ಫೆಬ್ರವರಿ 2020 (11:10 IST)
ನವದೆಹಲಿ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಆಡಿದ ಮಾತೊಂದು ಪ್ರತಿಪಕ್ಷಗಳ ತೀವ್ರ ಆಕ್ಷೇಪಕ್ಕೆ ಗುರಿಯಾದ ಕಾರಣಕ್ಕೆ ರಾಜ್ಯಸಭೆ ಸ್ಪೀಕರ್ ಎಂ. ವೆಂಕಯ್ಯ ನಾಯ್ಡು ಕಡತದಿಂದ ಹೊರತೆಗೆದ ಘಟನೆ ಅಪರೂಪದಲ್ಲಿ ನಡೆದಿದೆ.

 
ಸಾಮಾನ್ಯವಾಗಿ ಪ್ರಧಾನಿಗಳು ಆಡಿದ ಮಾತು ಈ ರೀತಿ ಆಗುವುದು ವಿರಳ. ಆದರೆ ಎನ್ ಪಿಆರ್ ಕುರಿತು ವಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸುವಾಗ ಪ್ರಧಾನಿ ಆಡಿದ ಮಾತು ಸೂಕ್ತವಾಗಿಲ್ಲ ಎನ್ನುವ ಕಾರಣಕ್ಕೆ ಸ್ಪೀಕರ್ ಕಡತದಿಂದ ಹೊರಹಾಕಿದ್ದಾರೆ.

ಇದೇ ದಿನ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಆಡಿದ ಒಂದು ಮಾತನ್ನೂ ಸ್ಪೀಕರ್ ಇದೇ ರೀತಿ ಮಾಡಿದ್ದಾರೆ. ಆದರೆ ಪ್ರಧಾನಿಯವರ ವಿಚಾರದಲ್ಲಿ ಈ ರೀತಿ ಆಗುವುದು ಅಪರೂಪ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments