Webdunia - Bharat's app for daily news and videos

Install App

ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಗಂಭೀರ, ಪತ್ನಿ, ಕಾರ್ಯದರ್ಶಿ ಸಾವು

Webdunia
ಮಂಗಳವಾರ, 12 ಜನವರಿ 2021 (09:39 IST)
ಅಂಕೋಲಾ: ಇಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಪತ್ನಿ ಮತ್ತು ಕಾರ್ಯದರ್ಶಿ ಸಾವನ್ನಪ್ಪಿದರೆ, ಸಚಿವರು ಗಂಭೀರ ಗಾಯಗೊಂಡಿದ್ದಾರೆ.


ಯಲ್ಲಾಪುರದ ಗಂಟೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಎಸ್ಕಾರ್ಟ್ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ಸಚಿವರಿದ್ದ ಕಾರು ಪಲ್ಟಿಯಾಗಿದೆ. ಈ ಅಪಘಾತಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಅವರ ಪತ್ನಿ ವಿಜಯಾ ನಾಯ್ಕ್ ಮತ್ತು ಕಾರ್ಯದರ್ಶಿ ದೀಪಕ್ ದುಬೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಚಿವರನ್ನು ಪಣಜಿ ಬಾಂಬೂಲಿಯಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments