ಶ್ರೀಲಂಕಾ ಸ್ಪೋಟ ಪ್ರಕರಣ: ಜೆಡಿಎಸ್ ಮುಖಂಡರ ಪಾರ್ಥಿವ ಶರೀರ ಆಗಮನ

Webdunia
ಬುಧವಾರ, 24 ಏಪ್ರಿಲ್ 2019 (16:47 IST)
ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟ ರಾಜ್ಯದ ಜೆಡಿಎಸ್ ನಾಯಕರ ಪಾರ್ಥೀವ ಶರೀರಗಳ ಆಗಮನವಾಗಿವೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಆ ಬಳಿಕ ಮೃತರ ಕುಟುಂಬಗಳತ್ತ ಕರೆತರಲಾಯಿತು.
ಮೂರು ಪಾರ್ಥೀವ ಶರೀರ ಹೊತ್ತ ಇಂಡಿಗೋ 6E 1206 ವಿಮಾನ ಬೆಂಗಳೂರಿನತ್ತ ಬೆಳಗ್ಗೆ ಪ್ರಯಾಣ ಬೆಳೆಸಿತು.

ತುಮಕೂರು ನಿವಾಸಿ ರಮೇಶ್, ಅಡಕಮಾರನಹಳ್ಳಿ ನಿವಾಸಿ ಮಾರೇಗೌಡ, ಹಾರೋ ಕ್ಯಾತನಹಳ್ಳಿಯ ಪುಟ್ಟರಾಜ ( ನೆಲಮಂಗಲ) ಈ ಮೂವರು ಸಹ ಶ್ರೀಲಂಕಾ ಸರಣಿ ಬಾಂಬ್ ಬ್ಲಾಸ್ಟ್ ನಲ್ಲಿ ಮೃತರಾದವರಾಗಿದ್ದಾರೆ.

ಮೃತ ದೇಹಗಳನ್ನ ಸ್ವೀಕರಿಸಲು ಜಿಲ್ಲಾಡಳಿತ ಮತ್ತು ಪೊಲೀಸರು ಸಕಲ ಸಿದ್ಧತೆ ಕೈಗೊಂಡಿದ್ದರು. ಮೃತದೇಹಗಳನ್ನ ಕೊಂಡೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಹಾಗೂ ಮೃತರ ಸಂಬಂಧಿಕರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments