ಭಕ್ತರಿಂದ ಶ್ರೀರಾಮ ಲಲ್ಲಾ ದರ್ಶನ

Webdunia
ಶನಿವಾರ, 9 ನವೆಂಬರ್ 2019 (10:20 IST)
ನವದೆಹಲಿ: ಅಯೋಧ್ಯೆ ಭೂಮಿ ವಿವಾದದ ಕುರಿತು ಇಂದು ಸುಪ್ರೀಕೋರ್ಟ್ ಮಹತ್ತರವಾದ ತೀರ್ಪು ನೀಡಲಿದೆ. ನ್ಯಾಯಮೂರ್ತಿಗಳು ಕೋರ್ಟ್ ಗೆ ಆಗಮಿಸಿದ್ದಾರೆ. ಸುಪ್ರೀಕೋರ್ಟ್ ಹಾಲ್ 1 ಓಪನ್ ಆಗಿದೆ. ಸರಿಯಾಗಿ 10.30ಕ್ಕೆ ಅಯೋಧ್ಯೆ ತೀರ್ಪು ಪ್ರಕಟಿಸಲಿದೆ.




ಅಯೋಧ್ಯೆಯಲ್ಲಿ ಭಕ್ತರು ಶ್ರೀರಾಮ ಲಲ್ಲಾ ದರ್ಶನ ಪಡೆಯುತ್ತಿದ್ದಾರೆ. ಶ್ರೀರಾಮ ಲಲ್ಲಾ ದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲ.ಸೂಕ್ತವಾದ ಭದ್ರತಾ ವ್ಯವಸ್ಥೆಯನ್ನು ಕೂಡ ಕೈಗೊಳ್ಳಲಾಗಿದೆ.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments